AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11

India vs South Africa Playing 11: ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

TV9 Web
| Edited By: |

Updated on:Oct 30, 2022 | 4:10 PM

Share
ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 6
ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

2 / 6
ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

3 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

4 / 6
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

5 / 6
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

6 / 6

Published On - 4:04 pm, Sun, 30 October 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ