AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11

India vs South Africa Playing 11: ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

TV9 Web
| Edited By: |

Updated on:Oct 30, 2022 | 4:10 PM

Share
ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 6
ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

2 / 6
ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

3 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

4 / 6
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

5 / 6
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

6 / 6

Published On - 4:04 pm, Sun, 30 October 22

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು