AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11

India vs South Africa Playing 11: ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

TV9 Web
| Edited By: |

Updated on:Oct 30, 2022 | 4:10 PM

Share
ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 6
ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

2 / 6
ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

3 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

4 / 6
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

5 / 6
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

6 / 6

Published On - 4:04 pm, Sun, 30 October 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ