AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಕಾಂಗರೂಗಳ ನಾಡಿಗೆ ಕಾಲಿಟ್ಟ ರೋಹಿತ್ ಪಡೆಯ ಮುಂದಿರುವ 4 ಸವಾಲುಗಳಿವು..

T20 World Cup 2022: ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲಕ್ಕೆ ಕಾಲಿಟ್ಟಿದೆ. ಶುಕ್ರವಾರ ಬೆಳಗ್ಗೆ ಪರ್ತ್ ತಲುಪಿದ ಟೀಂ ಇಂಡಿಯಾ ಇದೀಗ ಟಿ20 ವಿಶ್ವಕಪ್ ಗೆಲ್ಲುವ ತಯಾರಿ ಆರಂಭಿಸಿದೆ.

TV9 Web
| Edited By: |

Updated on: Oct 07, 2022 | 3:21 PM

Share
ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲಕ್ಕೆ ಕಾಲಿಟ್ಟಿದೆ. ಶುಕ್ರವಾರ ಬೆಳಗ್ಗೆ ಪರ್ತ್ ತಲುಪಿದ ಟೀಂ ಇಂಡಿಯಾ ಇದೀಗ ಟಿ20 ವಿಶ್ವಕಪ್ ಗೆಲ್ಲುವ ತಯಾರಿ ಆರಂಭಿಸಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಆದರೆ ಈ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಮುಂದಿರುವ 4 ಸವಾಲುಗಳಿಗೆ ರೋಹಿತ್ ಪಡೆ ಉತ್ತರ ಕಂಡುಕೊಳ್ಳಬೇಕಾಗಿದೆ.

ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲಕ್ಕೆ ಕಾಲಿಟ್ಟಿದೆ. ಶುಕ್ರವಾರ ಬೆಳಗ್ಗೆ ಪರ್ತ್ ತಲುಪಿದ ಟೀಂ ಇಂಡಿಯಾ ಇದೀಗ ಟಿ20 ವಿಶ್ವಕಪ್ ಗೆಲ್ಲುವ ತಯಾರಿ ಆರಂಭಿಸಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಆದರೆ ಈ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಮುಂದಿರುವ 4 ಸವಾಲುಗಳಿಗೆ ರೋಹಿತ್ ಪಡೆ ಉತ್ತರ ಕಂಡುಕೊಳ್ಳಬೇಕಾಗಿದೆ.

1 / 5
ಟೀಂ ಇಂಡಿಯಾ ಮುಂದಿರುವ ಮೊದಲ ಸವಾಲೆಂದರೆ, ರೋಹಿತ್ ಪಡೆ ಮೊದಲು ಆಸ್ಟ್ರೇಲಿಯದ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಬೇಕಿದೆ. ಪ್ರತಿಯೊಬ್ಬ ಆಟಗಾರನಿಗೆ ಇಲ್ಲಿನ ಪಿಚ್ ಮತ್ತು ಮೈದಾನದ ಬಗ್ಗೆ ಮಾಹಿತಿ ಅವಶ್ಯಕವಾಗಿದೆ. ಇದಾದ ಬಳಿಕ ಟೀಂ ಇಂಡಿಯಾ ಇಲ್ಲಿ ಇಂಟರ್ ಮ್ಯಾಚ್ ಆಡಬೇಕಿದೆ.

ಟೀಂ ಇಂಡಿಯಾ ಮುಂದಿರುವ ಮೊದಲ ಸವಾಲೆಂದರೆ, ರೋಹಿತ್ ಪಡೆ ಮೊದಲು ಆಸ್ಟ್ರೇಲಿಯದ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಬೇಕಿದೆ. ಪ್ರತಿಯೊಬ್ಬ ಆಟಗಾರನಿಗೆ ಇಲ್ಲಿನ ಪಿಚ್ ಮತ್ತು ಮೈದಾನದ ಬಗ್ಗೆ ಮಾಹಿತಿ ಅವಶ್ಯಕವಾಗಿದೆ. ಇದಾದ ಬಳಿಕ ಟೀಂ ಇಂಡಿಯಾ ಇಲ್ಲಿ ಇಂಟರ್ ಮ್ಯಾಚ್ ಆಡಬೇಕಿದೆ.

2 / 5
ಇದರೊಂದಿಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ತಂಡದಲ್ಲಿ ಯಾರನ್ನು ಆಡಿಸಬೇಕು ಎಂಬುದು ಟೀಮ್ ಇಂಡಿಯಾದ ಮುಂದಿರುವ 2ನೇ ದೊಡ್ಡ ಸವಾಲಾಗಿದೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಆಡುವ XI ನಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರವನ್ನು ಕಂಡುಹಿಡಿಯುವುದು ಬಹಳ ಮುಖ್ಯ. ಹೀಗಾಗಿ ಅಭ್ಯಾಸ ಪಂದ್ಯಗಳಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ ಇದೆ.

ಇದರೊಂದಿಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ತಂಡದಲ್ಲಿ ಯಾರನ್ನು ಆಡಿಸಬೇಕು ಎಂಬುದು ಟೀಮ್ ಇಂಡಿಯಾದ ಮುಂದಿರುವ 2ನೇ ದೊಡ್ಡ ಸವಾಲಾಗಿದೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಆಡುವ XI ನಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರವನ್ನು ಕಂಡುಹಿಡಿಯುವುದು ಬಹಳ ಮುಖ್ಯ. ಹೀಗಾಗಿ ಅಭ್ಯಾಸ ಪಂದ್ಯಗಳಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ ಇದೆ.

3 / 5
ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತದ ಮೊದಲ ಅಭ್ಯಾಸ ಪಂದ್ಯವು ಅಕ್ಟೋಬರ್ 17 ರಂದು ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದ್ದು, ಇದರ ನಂತರ ಭಾರತ ತಂಡ ಬ್ರಿಸ್ಬೇನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಎರಡು ಬಲಿಷ್ಠ ತಂಡಗಳೆದುರು ಗೆದ್ದು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡುವ ಸವಾಲು ಟೀಂ ಇಂಡಿಯಾ ಮುಂದಿದೆ.

ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತದ ಮೊದಲ ಅಭ್ಯಾಸ ಪಂದ್ಯವು ಅಕ್ಟೋಬರ್ 17 ರಂದು ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದ್ದು, ಇದರ ನಂತರ ಭಾರತ ತಂಡ ಬ್ರಿಸ್ಬೇನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಎರಡು ಬಲಿಷ್ಠ ತಂಡಗಳೆದುರು ಗೆದ್ದು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡುವ ಸವಾಲು ಟೀಂ ಇಂಡಿಯಾ ಮುಂದಿದೆ.

4 / 5
ಟೀಮ್ ಇಂಡಿಯಾದ ನಾಲ್ಕನೇ ಮತ್ತು ದೊಡ್ಡ ಕೆಲಸವೆಂದರೆ ನಿಖರವಾದ ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡುವುದು. ಅಭ್ಯಾಸ ಪಂದ್ಯಗಳ ನಂತರ, ಟೀಮ್ ಇಂಡಿಯಾ ಆಡುವ XI ಭಾಗವಾಗಿರುವ ತಮ್ಮ ವೇಗದ ಬೌಲರ್‌ಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದರೊಂದಿಗೆ ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಯಾರಿಗೆ ವಿಕೆಟ್ ಕೀಪರ್ ಆಗಿ ಅವಕಾಶ ನೀಡಬೇಕೆಂಬುದನ್ನೂ ನಿರ್ಧರಿಸಲಾಗುತ್ತದೆ.

ಟೀಮ್ ಇಂಡಿಯಾದ ನಾಲ್ಕನೇ ಮತ್ತು ದೊಡ್ಡ ಕೆಲಸವೆಂದರೆ ನಿಖರವಾದ ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡುವುದು. ಅಭ್ಯಾಸ ಪಂದ್ಯಗಳ ನಂತರ, ಟೀಮ್ ಇಂಡಿಯಾ ಆಡುವ XI ಭಾಗವಾಗಿರುವ ತಮ್ಮ ವೇಗದ ಬೌಲರ್‌ಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದರೊಂದಿಗೆ ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಯಾರಿಗೆ ವಿಕೆಟ್ ಕೀಪರ್ ಆಗಿ ಅವಕಾಶ ನೀಡಬೇಕೆಂಬುದನ್ನೂ ನಿರ್ಧರಿಸಲಾಗುತ್ತದೆ.

5 / 5
Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?