AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ ಬಾರಿಯ ಟಿ20 ವಿಶ್ವಕಪ್‌ನಿಂದ ಹೊರಗುಳಿದಿರುವ ಸ್ಟಾರ್ ಕ್ರಿಕೆಟಿಗರಿವರು..

T20 World Cup 2022: ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Oct 09, 2022 | 3:09 PM

Share
T20 World Cup 2022

T20 World Cup 2022

1 / 7
ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

2 / 7
ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

3 / 7
ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

4 / 7
ಐರ್ಲೆಂಡ್- ಕ್ರೇಗ್ ಯಂಗ್

ಐರ್ಲೆಂಡ್- ಕ್ರೇಗ್ ಯಂಗ್

5 / 7
ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

6 / 7
ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

7 / 7

Published On - 3:01 pm, Sun, 9 October 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?