AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ ಬಾರಿಯ ಟಿ20 ವಿಶ್ವಕಪ್‌ನಿಂದ ಹೊರಗುಳಿದಿರುವ ಸ್ಟಾರ್ ಕ್ರಿಕೆಟಿಗರಿವರು..

T20 World Cup 2022: ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Oct 09, 2022 | 3:09 PM

Share
T20 World Cup 2022

T20 World Cup 2022

1 / 7
ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

2 / 7
ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

3 / 7
ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

4 / 7
ಐರ್ಲೆಂಡ್- ಕ್ರೇಗ್ ಯಂಗ್

ಐರ್ಲೆಂಡ್- ಕ್ರೇಗ್ ಯಂಗ್

5 / 7
ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

6 / 7
ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

7 / 7

Published On - 3:01 pm, Sun, 9 October 22

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ