AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ ಬಾರಿಯ ಟಿ20 ವಿಶ್ವಕಪ್‌ನಿಂದ ಹೊರಗುಳಿದಿರುವ ಸ್ಟಾರ್ ಕ್ರಿಕೆಟಿಗರಿವರು..

T20 World Cup 2022: ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Oct 09, 2022 | 3:09 PM

Share
T20 World Cup 2022

T20 World Cup 2022

1 / 7
ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

ಗಾಯಾಳುಗಳು ಹೆಚ್ಚಿರುವ ತಂಡಗಳಲ್ಲಿ ಟೀಂ ಇಂಡಿಯಾ ಮೊದಲನೆಯದ್ದಾಗಿದ್ದು, ತಂಡದಿಂದ ಈಗಾಗಲೇ ಸ್ಟಾರ್ ಬೌಲರ್ ಬುಮ್ರಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇದು ಸಾಲದೆಂಬಂತೆ ಈಗ ಯುವ ಬೌಲರ್ ದೀಪಕ್ ಚಹರ್ ಕೂಡ ಇಂಜುರಿಗೊಂಡಿರುವುದು ರೋಹಿತ್ ಪಡೆಯ ನಿದ್ದೆಗೆಡಿಸಿದೆ.

2 / 7
ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಭಾರತವನ್ನು ಹೊರತುಪಡಿಸಿ, ಇತರ ತಂಡಗಳಲ್ಲೂ ಕೆಲವು ಆಟಗಾರರು ಇಂಜುರಿ ಹಾಗೂ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದು, ಇವುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವೂ ಸೇರಿದೆ. ತಂಡದ ಸ್ಟಾರ್ ಬ್ಯಾಟರ್ ಜಾನಿ ಬೈರ್​ಸ್ಟೋ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

3 / 7
ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

ವೆಸ್ಟ್ ಇಂಡೀಸ್- ಶಿಮ್ರಾನ್ ಹೆಟ್ಮಾಯರ್

4 / 7
ಐರ್ಲೆಂಡ್- ಕ್ರೇಗ್ ಯಂಗ್

ಐರ್ಲೆಂಡ್- ಕ್ರೇಗ್ ಯಂಗ್

5 / 7
ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

ದಕ್ಷಿಣ ಆಫ್ರಿಕಾ- ಡ್ವೇನ್ ಪ್ರಿಟೋರಿಸ್

6 / 7
ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

ನ್ಯೂಜಿಲೆಂಡ್- ಡ್ಯಾರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್

7 / 7

Published On - 3:01 pm, Sun, 9 October 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್