T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

T20 World Cup 2022 Points Table: 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2022 | 11:24 PM

ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಭರ್ಜರಿಯಾಗಿ ಜರುಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ-ಜಿಂಬಾಬ್ವೆ, ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ಕಾರಣ ರದ್ದಾಗಿದೆ.

ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಭರ್ಜರಿಯಾಗಿ ಜರುಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ-ಜಿಂಬಾಬ್ವೆ, ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ಕಾರಣ ರದ್ದಾಗಿದೆ.

1 / 5
ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಕೆಲ ತಂಡಗಳು ಒಂದು ಪಾಯಿಂಟ್ ಪಡೆದು ನಿಟ್ಟುಸಿರು ಬಿಟ್ಟಿದೆ.

ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಕೆಲ ತಂಡಗಳು ಒಂದು ಪಾಯಿಂಟ್ ಪಡೆದು ನಿಟ್ಟುಸಿರು ಬಿಟ್ಟಿದೆ.

2 / 5
ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ ತಂಡವು 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ನೊಂದಿಗೆ  ಒಟ್ಟು 5 ಅಂಕ ಕಲೆಹಾಕಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ತಂಡವು 1 ಜಯ, 1 ಸೋಲು, 1 ಡ್ರಾನೊಂದಿಗೆ ಒಟ್ಟು 3 ಪಾಯಿಂಟ್​ನೊಂದಿಗೆ  2ನೇ ಸ್ಥಾನದಲ್ಲಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದ ರದ್ದಾದ ಕಾರಣ ಐರ್ಲೆಂಡ್ ತಂಡ ಕೂಡ 3 ಪಂದ್ಯಗಳಲ್ಲಿ 1 ಜಯ, 1 ಸೋಲು, 1 ಡ್ರಾನೊಂದಿಗೆ 3 ಪಾಯಿಂಟ್ 3ನೇ ಸ್ಥಾನದಲ್ಲಿದೆ.

ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ ತಂಡವು 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ನೊಂದಿಗೆ ಒಟ್ಟು 5 ಅಂಕ ಕಲೆಹಾಕಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ತಂಡವು 1 ಜಯ, 1 ಸೋಲು, 1 ಡ್ರಾನೊಂದಿಗೆ ಒಟ್ಟು 3 ಪಾಯಿಂಟ್​ನೊಂದಿಗೆ 2ನೇ ಸ್ಥಾನದಲ್ಲಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದ ರದ್ದಾದ ಕಾರಣ ಐರ್ಲೆಂಡ್ ತಂಡ ಕೂಡ 3 ಪಂದ್ಯಗಳಲ್ಲಿ 1 ಜಯ, 1 ಸೋಲು, 1 ಡ್ರಾನೊಂದಿಗೆ 3 ಪಾಯಿಂಟ್ 3ನೇ ಸ್ಥಾನದಲ್ಲಿದೆ.

3 / 5
ಇನ್ನು ಪಾಕಿಸ್ತಾನ್ ಹಾಗೂ ನೆದರ್​ಲ್ಯಾಂಡ್ಸ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಹೀಗಾಗಿ  ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾನೊಂದಿಗೆ 5 ಪಾಯಿಂಟ್ ಕಲೆಹಾಕಿರುವ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡವು 3ನೇ ಸ್ಥಾನ ಪಡೆದುಕೊಂಡಿದೆ.

ಇನ್ನು ಪಾಕಿಸ್ತಾನ್ ಹಾಗೂ ನೆದರ್​ಲ್ಯಾಂಡ್ಸ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಹೀಗಾಗಿ ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾನೊಂದಿಗೆ 5 ಪಾಯಿಂಟ್ ಕಲೆಹಾಕಿರುವ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡವು 3ನೇ ಸ್ಥಾನ ಪಡೆದುಕೊಂಡಿದೆ.

4 / 5
ಇನ್ನೂ ಎಲ್ಲಾ ತಂಡಗಳಿಗೆ 2 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನೂ ಎಲ್ಲಾ ತಂಡಗಳಿಗೆ 2 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5
Follow us
ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ!
ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ!
ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ
ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ
HTT 40 ಟ್ರೈನಿ ಏರ್ ಕ್ರಾಫ್ಟ್​ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
HTT 40 ಟ್ರೈನಿ ಏರ್ ಕ್ರಾಫ್ಟ್​ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ
ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ
ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್​ ಹೃದಯಾಘಾತ
ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್​ ಹೃದಯಾಘಾತ
ಶಾರ್ಟ್ ಸರ್ಕ್ಯೂಟ್​ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ
ಶಾರ್ಟ್ ಸರ್ಕ್ಯೂಟ್​ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ
ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ
ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ
ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?
ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?
ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ
ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ
ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ
ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ