AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

T20 World Cup 2022 Points Table: 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

TV9 Web
| Edited By: |

Updated on: Oct 30, 2022 | 11:24 PM

Share
ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಭರ್ಜರಿಯಾಗಿ ಜರುಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ-ಜಿಂಬಾಬ್ವೆ, ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ಕಾರಣ ರದ್ದಾಗಿದೆ.

ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಭರ್ಜರಿಯಾಗಿ ಜರುಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ-ಜಿಂಬಾಬ್ವೆ, ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ಕಾರಣ ರದ್ದಾಗಿದೆ.

1 / 5
ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಕೆಲ ತಂಡಗಳು ಒಂದು ಪಾಯಿಂಟ್ ಪಡೆದು ನಿಟ್ಟುಸಿರು ಬಿಟ್ಟಿದೆ.

ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಕೆಲ ತಂಡಗಳು ಒಂದು ಪಾಯಿಂಟ್ ಪಡೆದು ನಿಟ್ಟುಸಿರು ಬಿಟ್ಟಿದೆ.

2 / 5
ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ ತಂಡವು 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ನೊಂದಿಗೆ  ಒಟ್ಟು 5 ಅಂಕ ಕಲೆಹಾಕಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ತಂಡವು 1 ಜಯ, 1 ಸೋಲು, 1 ಡ್ರಾನೊಂದಿಗೆ ಒಟ್ಟು 3 ಪಾಯಿಂಟ್​ನೊಂದಿಗೆ  2ನೇ ಸ್ಥಾನದಲ್ಲಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದ ರದ್ದಾದ ಕಾರಣ ಐರ್ಲೆಂಡ್ ತಂಡ ಕೂಡ 3 ಪಂದ್ಯಗಳಲ್ಲಿ 1 ಜಯ, 1 ಸೋಲು, 1 ಡ್ರಾನೊಂದಿಗೆ 3 ಪಾಯಿಂಟ್ 3ನೇ ಸ್ಥಾನದಲ್ಲಿದೆ.

ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ ತಂಡವು 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ನೊಂದಿಗೆ ಒಟ್ಟು 5 ಅಂಕ ಕಲೆಹಾಕಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ತಂಡವು 1 ಜಯ, 1 ಸೋಲು, 1 ಡ್ರಾನೊಂದಿಗೆ ಒಟ್ಟು 3 ಪಾಯಿಂಟ್​ನೊಂದಿಗೆ 2ನೇ ಸ್ಥಾನದಲ್ಲಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದ ರದ್ದಾದ ಕಾರಣ ಐರ್ಲೆಂಡ್ ತಂಡ ಕೂಡ 3 ಪಂದ್ಯಗಳಲ್ಲಿ 1 ಜಯ, 1 ಸೋಲು, 1 ಡ್ರಾನೊಂದಿಗೆ 3 ಪಾಯಿಂಟ್ 3ನೇ ಸ್ಥಾನದಲ್ಲಿದೆ.

3 / 5
ಇನ್ನು ಪಾಕಿಸ್ತಾನ್ ಹಾಗೂ ನೆದರ್​ಲ್ಯಾಂಡ್ಸ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಹೀಗಾಗಿ  ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾನೊಂದಿಗೆ 5 ಪಾಯಿಂಟ್ ಕಲೆಹಾಕಿರುವ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡವು 3ನೇ ಸ್ಥಾನ ಪಡೆದುಕೊಂಡಿದೆ.

ಇನ್ನು ಪಾಕಿಸ್ತಾನ್ ಹಾಗೂ ನೆದರ್​ಲ್ಯಾಂಡ್ಸ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಹೀಗಾಗಿ ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾನೊಂದಿಗೆ 5 ಪಾಯಿಂಟ್ ಕಲೆಹಾಕಿರುವ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡವು 3ನೇ ಸ್ಥಾನ ಪಡೆದುಕೊಂಡಿದೆ.

4 / 5
ಇನ್ನೂ ಎಲ್ಲಾ ತಂಡಗಳಿಗೆ 2 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನೂ ಎಲ್ಲಾ ತಂಡಗಳಿಗೆ 2 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ