AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ ಪಟ್ಟಕ್ಕಾಗಿ ಇಂಗ್ಲೆಂಡ್- ಪಾಕ್ ಫೈಟ್; ಯಾರ ಖಾತೆಗೆ ಬೀಳಲಿದೆ 13 ಕೋಟಿ ರೂ. ಬಹುಮಾನ?

T20 World Cup 2022: ಈ ಬಾರಿ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 45.68 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ಟಿ20 ವಿಶ್ವಕಪ್‌ನ ಬಹುಮಾನದ ಗಾತ್ರದಷ್ಟೇ ಇದೆ.

TV9 Web
| Updated By: ಪೃಥ್ವಿಶಂಕರ|

Updated on:Nov 12, 2022 | 2:57 PM

Share
ಟಿ20 ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 13 ರಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಮಧ್ಯಾಹ್ನ 1.30ಕ್ಕೆ ಮೆಲ್ಬೋರ್ನ್ ಮೈದಾನಕ್ಕೆ ಬಂದಿಳಿಯಲಿವೆ.

ಟಿ20 ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 13 ರಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಮಧ್ಯಾಹ್ನ 1.30ಕ್ಕೆ ಮೆಲ್ಬೋರ್ನ್ ಮೈದಾನಕ್ಕೆ ಬಂದಿಳಿಯಲಿವೆ.

1 / 6
PAK VS ENG

T20 World Cup Final Pakistan vs England Melbourne weather forecast there are 100 percent chances of rain on Sunday

2 / 6
ವಾಸ್ತವವಾಗಿ, ಈ ಬಾರಿ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 45.68 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ಟಿ20 ವಿಶ್ವಕಪ್‌ನ ಬಹುಮಾನದ ಗಾತ್ರದಷ್ಟೇ ಇದೆ.

ವಾಸ್ತವವಾಗಿ, ಈ ಬಾರಿ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 45.68 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ಟಿ20 ವಿಶ್ವಕಪ್‌ನ ಬಹುಮಾನದ ಗಾತ್ರದಷ್ಟೇ ಇದೆ.

3 / 6
ಪ್ರಶಸ್ತಿ ಗೆಲ್ಲುವ ತಂಡ ಈ ಪೈಕಿ 13.05 ಕೋಟಿ ರೂಪಾಯಿ ಬಹುಮಾನ ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ ಅರ್ಧ ಅಂದರೆ 6.52 ಕೋಟಿ ರೂ. ಸಿಗಲಿದೆ.

ಪ್ರಶಸ್ತಿ ಗೆಲ್ಲುವ ತಂಡ ಈ ಪೈಕಿ 13.05 ಕೋಟಿ ರೂಪಾಯಿ ಬಹುಮಾನ ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ ಅರ್ಧ ಅಂದರೆ 6.52 ಕೋಟಿ ರೂ. ಸಿಗಲಿದೆ.

4 / 6
ಮತ್ತೊಂದೆಡೆ, ಮಿಫೈನಲ್‌ನಲ್ಲಿ ಸೋತ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳಿಗೆ ತಲಾ 3. 26 ಕೋಟಿ ರೂಪಾಯಿಗಳು ಬಹುಮಾನವಾಗಿ ಸಿಗಲಿದೆ.

ಮತ್ತೊಂದೆಡೆ, ಮಿಫೈನಲ್‌ನಲ್ಲಿ ಸೋತ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳಿಗೆ ತಲಾ 3. 26 ಕೋಟಿ ರೂಪಾಯಿಗಳು ಬಹುಮಾನವಾಗಿ ಸಿಗಲಿದೆ.

5 / 6
ಅಂತೆಯೆ ಸೂಪರ್ 12 ಹಂತದಲ್ಲಿ ಪಂದ್ಯಾವಳಿಯಿಂದ ಹೊರಗುಳಿದ 8 ತಂಡಗಳಿಗೆ ತಲಾ 70,000 ಡಾಲರ್ (57,14,688 ರೂ.) ಮತ್ತು ಪ್ರತಿ ಸೂಪರ್ 12 ಪಂದ್ಯದ ವಿಜೇತರಿಗೆ 40,000 (32,65,536 ರೂ.) ಐಸಿಸಿ ನೀಡಿದೆ.

ಅಂತೆಯೆ ಸೂಪರ್ 12 ಹಂತದಲ್ಲಿ ಪಂದ್ಯಾವಳಿಯಿಂದ ಹೊರಗುಳಿದ 8 ತಂಡಗಳಿಗೆ ತಲಾ 70,000 ಡಾಲರ್ (57,14,688 ರೂ.) ಮತ್ತು ಪ್ರತಿ ಸೂಪರ್ 12 ಪಂದ್ಯದ ವಿಜೇತರಿಗೆ 40,000 (32,65,536 ರೂ.) ಐಸಿಸಿ ನೀಡಿದೆ.

6 / 6

Published On - 2:57 pm, Sat, 12 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?