AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ

T20 World Cup 2022: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ.

TV9 Web
| Edited By: |

Updated on: Oct 26, 2022 | 10:59 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

1 / 9
ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

2 / 9
ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

3 / 9
ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

4 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

5 / 9
ಇಂಗ್ಲೆಂಡ್

ಇಂಗ್ಲೆಂಡ್

6 / 9
ಸೌತ್ ಆಫ್ರಿಕಾ

ಸೌತ್ ಆಫ್ರಿಕಾ

7 / 9
ಪಾಕಿಸ್ತಾನ್

ಪಾಕಿಸ್ತಾನ್

8 / 9
2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

9 / 9
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ