AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ

T20 World Cup 2022: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ.

TV9 Web
| Edited By: |

Updated on: Oct 26, 2022 | 10:59 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

1 / 9
ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

2 / 9
ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

3 / 9
ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

4 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

5 / 9
ಇಂಗ್ಲೆಂಡ್

ಇಂಗ್ಲೆಂಡ್

6 / 9
ಸೌತ್ ಆಫ್ರಿಕಾ

ಸೌತ್ ಆಫ್ರಿಕಾ

7 / 9
ಪಾಕಿಸ್ತಾನ್

ಪಾಕಿಸ್ತಾನ್

8 / 9
2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

9 / 9
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ