AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ

T20 World Cup 2022: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ.

TV9 Web
| Edited By: |

Updated on: Oct 26, 2022 | 10:59 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳ ಒಂದೊಂದು ಪಂದ್ಯ ಮುಗಿದಿವೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸೆಮಿಫೈನಲ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ.

1 / 9
ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಅಚ್ಚರಿ ಎಂದರೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ತಂಡಗಳಲ್ಲಿ ಟೀಮ್ ಇಂಡಿಯಾ ಇಲ್ಲ. ಅಂದರೆ ಭಾರತ ತಂಡವು ಸೆಮಿಫೈನಲ್ ಹಂತಕ್ಕೆ ಬರುವುದಿಲ್ಲ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

2 / 9
ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

ಇನ್ನು ಈ ಬಾರಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಅವರಿಗೆ ತವರಿನ ಬೆಂಬಲ ಸಿಗಲಿದೆ. ಹೀಗಾಗಿ ಆರೋನ್ ಫಿಂಚ್ ಪಡೆಯು ನಾಕೌಟ್ ಹಂತಕ್ಕೆ ಎಂಟ್ರಿ ಕೊಡಲಿದೆ ಎಂದು ಕನ್ನಡಿಗ ತಿಳಿಸಿದ್ದಾರೆ.

3 / 9
ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

ಅದರಂತೆ ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ....

4 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

5 / 9
ಇಂಗ್ಲೆಂಡ್

ಇಂಗ್ಲೆಂಡ್

6 / 9
ಸೌತ್ ಆಫ್ರಿಕಾ

ಸೌತ್ ಆಫ್ರಿಕಾ

7 / 9
ಪಾಕಿಸ್ತಾನ್

ಪಾಕಿಸ್ತಾನ್

8 / 9
2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

2007 ರ ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ ಹೇಳಿರುವ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

9 / 9
Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್