AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

T20 World Cup 2022: ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

TV9 Web
| Edited By: |

Updated on: Oct 18, 2022 | 9:23 PM

Share
ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

1 / 9
ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

2 / 9
ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

3 / 9
ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

4 / 9
ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

5 / 9
ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

6 / 9
ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

7 / 9
ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

8 / 9
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

9 / 9
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ