AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

T20 World Cup 2022: ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

TV9 Web
| Edited By: |

Updated on: Oct 18, 2022 | 9:23 PM

Share
ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

1 / 9
ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

2 / 9
ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

3 / 9
ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

4 / 9
ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

5 / 9
ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

6 / 9
ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

7 / 9
ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

8 / 9
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

9 / 9
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ