AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

T20 World Cup 2022: ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

TV9 Web
| Edited By: |

Updated on: Oct 18, 2022 | 9:23 PM

Share
ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

1 / 9
ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

2 / 9
ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

3 / 9
ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

4 / 9
ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

5 / 9
ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

6 / 9
ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

7 / 9
ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

8 / 9
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

9 / 9
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ