AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

T20 World Cup 2022: ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

TV9 Web
| Edited By: |

Updated on: Oct 18, 2022 | 9:23 PM

Share
ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

1 / 9
ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

2 / 9
ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

3 / 9
ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

4 / 9
ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

5 / 9
ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

6 / 9
ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

7 / 9
ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

8 / 9
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ