AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Rankings: ಟಿ20 ಬೌಲರ್ ರ‍್ಯಾಕಿಂಗ್​ ಪ್ರಕಟ: ಏಕೈಕ ಭಾರತೀಯನಿಗೆ ಸ್ಥಾನ

T20 World Cup 2022: ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Oct 26, 2022 | 7:31 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳ ನಡುವೆಯೇ ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಕೇವಲ ಮೂವರು ವೇಗಿಗಳು ಮಾತ್ರ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳ ನಡುವೆಯೇ ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಕೇವಲ ಮೂವರು ವೇಗಿಗಳು ಮಾತ್ರ ಸ್ಥಾನ ಪಡೆದಿದ್ದಾರೆ.

1 / 12
ಅಂದರೆ ಟಾಪ್-10 ಪಟ್ಟಿಯಲ್ಲಿ 7 ಸ್ಪಿನ್ನರ್​ಗಳಿದ್ದರೆ, ಮೂವರು ವೇಗದ ಬೌಲರ್​ಗಳಿದ್ದಾರೆ. ಅದರಲ್ಲಿ ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ....

ಅಂದರೆ ಟಾಪ್-10 ಪಟ್ಟಿಯಲ್ಲಿ 7 ಸ್ಪಿನ್ನರ್​ಗಳಿದ್ದರೆ, ಮೂವರು ವೇಗದ ಬೌಲರ್​ಗಳಿದ್ದಾರೆ. ಅದರಲ್ಲಿ ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ....

2 / 12
1- ರಶೀದ್ ಖಾನ್ (ಅಫ್ಘಾನಿಸ್ತಾನ್)- 702 ಅಂಕ

1- ರಶೀದ್ ಖಾನ್ (ಅಫ್ಘಾನಿಸ್ತಾನ್)- 702 ಅಂಕ

3 / 12
2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 699 ಅಂಕ

2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 699 ಅಂಕ

4 / 12
3- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕ

3- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕ

5 / 12
4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 677 ಅಂಕ

4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 677 ಅಂಕ

6 / 12
5- ಮಹೇಶ್ ತೀಕ್ಷಣ (ಶ್ರೀಲಂಕಾ)- 669 ಅಂಕ

5- ಮಹೇಶ್ ತೀಕ್ಷಣ (ಶ್ರೀಲಂಕಾ)- 669 ಅಂಕ

7 / 12
6- ವನಿಂದು ಹಸರಂಗ (ಶ್ರೀಲಂಕಾ)- 668 ಅಂಕ

6- ವನಿಂದು ಹಸರಂಗ (ಶ್ರೀಲಂಕಾ)- 668 ಅಂಕ

8 / 12
7- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 659 ಅಂಕ

7- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 659 ಅಂಕ

9 / 12
8- ಸ್ಯಾಮ್ ಕರನ್ (ಇಂಗ್ಲೆಂಡ್)- 657 ಅಂಕ

8- ಸ್ಯಾಮ್ ಕರನ್ (ಇಂಗ್ಲೆಂಡ್)- 657 ಅಂಕ

10 / 12
9- ಆದಿಲ್ ರಶೀದ್ (ಇಂಗ್ಲೆಂಡ್)- 652 ಅಂಕ

9- ಆದಿಲ್ ರಶೀದ್ (ಇಂಗ್ಲೆಂಡ್)- 652 ಅಂಕ

11 / 12
10- ಭುವನೇಶ್ವರ್ ಕುಮಾರ್ (ಭಾರತ)- 647 ಅಂಕ

10- ಭುವನೇಶ್ವರ್ ಕುಮಾರ್ (ಭಾರತ)- 647 ಅಂಕ

12 / 12
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು