Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Rankings: ಟಿ20 ಬೌಲರ್ ರ‍್ಯಾಕಿಂಗ್​ ಪ್ರಕಟ: ಏಕೈಕ ಭಾರತೀಯನಿಗೆ ಸ್ಥಾನ

T20 World Cup 2022: ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Oct 26, 2022 | 7:31 PM

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳ ನಡುವೆಯೇ ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಕೇವಲ ಮೂವರು ವೇಗಿಗಳು ಮಾತ್ರ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳ ನಡುವೆಯೇ ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಕೇವಲ ಮೂವರು ವೇಗಿಗಳು ಮಾತ್ರ ಸ್ಥಾನ ಪಡೆದಿದ್ದಾರೆ.

1 / 12
ಅಂದರೆ ಟಾಪ್-10 ಪಟ್ಟಿಯಲ್ಲಿ 7 ಸ್ಪಿನ್ನರ್​ಗಳಿದ್ದರೆ, ಮೂವರು ವೇಗದ ಬೌಲರ್​ಗಳಿದ್ದಾರೆ. ಅದರಲ್ಲಿ ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ....

ಅಂದರೆ ಟಾಪ್-10 ಪಟ್ಟಿಯಲ್ಲಿ 7 ಸ್ಪಿನ್ನರ್​ಗಳಿದ್ದರೆ, ಮೂವರು ವೇಗದ ಬೌಲರ್​ಗಳಿದ್ದಾರೆ. ಅದರಲ್ಲಿ ಟೀಮ್ ಇಂಡಿಯಾದ ವೇಗಿ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ಬೌಲರ್​ಗಳ ರ‍್ಯಾಕಿಂಗ್​ ಸ್ಥಾನ ಪಡೆದಿರುವವರು ಯಾರೆಲ್ಲಾ ನೋಡೋಣ....

2 / 12
1- ರಶೀದ್ ಖಾನ್ (ಅಫ್ಘಾನಿಸ್ತಾನ್)- 702 ಅಂಕ

1- ರಶೀದ್ ಖಾನ್ (ಅಫ್ಘಾನಿಸ್ತಾನ್)- 702 ಅಂಕ

3 / 12
2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 699 ಅಂಕ

2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 699 ಅಂಕ

4 / 12
3- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕ

3- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕ

5 / 12
4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 677 ಅಂಕ

4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 677 ಅಂಕ

6 / 12
5- ಮಹೇಶ್ ತೀಕ್ಷಣ (ಶ್ರೀಲಂಕಾ)- 669 ಅಂಕ

5- ಮಹೇಶ್ ತೀಕ್ಷಣ (ಶ್ರೀಲಂಕಾ)- 669 ಅಂಕ

7 / 12
6- ವನಿಂದು ಹಸರಂಗ (ಶ್ರೀಲಂಕಾ)- 668 ಅಂಕ

6- ವನಿಂದು ಹಸರಂಗ (ಶ್ರೀಲಂಕಾ)- 668 ಅಂಕ

8 / 12
7- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 659 ಅಂಕ

7- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 659 ಅಂಕ

9 / 12
8- ಸ್ಯಾಮ್ ಕರನ್ (ಇಂಗ್ಲೆಂಡ್)- 657 ಅಂಕ

8- ಸ್ಯಾಮ್ ಕರನ್ (ಇಂಗ್ಲೆಂಡ್)- 657 ಅಂಕ

10 / 12
9- ಆದಿಲ್ ರಶೀದ್ (ಇಂಗ್ಲೆಂಡ್)- 652 ಅಂಕ

9- ಆದಿಲ್ ರಶೀದ್ (ಇಂಗ್ಲೆಂಡ್)- 652 ಅಂಕ

11 / 12
10- ಭುವನೇಶ್ವರ್ ಕುಮಾರ್ (ಭಾರತ)- 647 ಅಂಕ

10- ಭುವನೇಶ್ವರ್ ಕುಮಾರ್ (ಭಾರತ)- 647 ಅಂಕ

12 / 12
Follow us
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ