AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ ವಿಶ್ವಕಪ್‌ನಲ್ಲಿ ದುರ್ಬಲ ತಂಡಗಳೆದುರು ಮಕಾಡೆ ಮಲಗಿದ ಬಲಿಷ್ಠ ತಂಡಗಳಿವು..!

T20 World Cup 2022: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಯಾರೂ ನಿರೀಕ್ಷಿಸದ ಪಲಿತಾಂಶಗಳು ಹೊರಬೀಳುತ್ತಿವೆ. ದುರ್ಬಲ ತಂಡಗಳೆಂದು ಪರಿಗಣಿಸಿದ ತಂಡಗಳು ಬಲಿಷ್ಠ ತಂಡಗಳಿಗೆ ಸೋಲಿನ ರುಚಿ ತೋರಿಸುತ್ತಿವೆ. ಇಂತಹ ಅನಿರೀಕ್ಷಿತ ಪಲಿತಾಂಶಗಳು ಈ ಆವೃತ್ತಿಯಲ್ಲಿ 4 ಬಾರಿ ಎದುರಾಗಿವೆ.

TV9 Web
| Edited By: |

Updated on: Oct 28, 2022 | 10:41 AM

Share
ಟಿ20 ವಿಶ್ವಕಪ್ ಆರಂಭವಾಗಿ ವಾರಗಳೇ ಕಳೆದಿವೆ. ಇದರೊಂದಿಗೆ ಪಂದ್ಯದಿಂದ ಪಂದ್ಯಕ್ಕೆ ರೋಚಕತೆಯು ಹೆಚ್ಚಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಯಾರೂ ನಿರೀಕ್ಷಿಸದ ಪಲಿತಾಂಶಗಳು ಹೊರಬೀಳುತ್ತಿವೆ. ದುರ್ಬಲ ತಂಡಗಳೆಂದು ಪರಿಗಣಿಸಿದ ತಂಡಗಳು ಬಲಿಷ್ಠ ತಂಡಗಳಿಗೆ ಸೋಲಿನ ರುಚಿ ತೋರಿಸುತ್ತಿವೆ. ಇಂತಹ ಅನಿರೀಕ್ಷಿತ ಪಲಿತಾಂಶಗಳು ಈ ಆವೃತ್ತಿಯಲ್ಲಿ 4 ಬಾರಿ ಎದುರಾಗಿವೆ. ಅವುಗಳು ಯಾವುವು ಎಂಬುದರ ಪಟ್ಟಿ ಹೀಗಿದೆ.

ಟಿ20 ವಿಶ್ವಕಪ್ ಆರಂಭವಾಗಿ ವಾರಗಳೇ ಕಳೆದಿವೆ. ಇದರೊಂದಿಗೆ ಪಂದ್ಯದಿಂದ ಪಂದ್ಯಕ್ಕೆ ರೋಚಕತೆಯು ಹೆಚ್ಚಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಯಾರೂ ನಿರೀಕ್ಷಿಸದ ಪಲಿತಾಂಶಗಳು ಹೊರಬೀಳುತ್ತಿವೆ. ದುರ್ಬಲ ತಂಡಗಳೆಂದು ಪರಿಗಣಿಸಿದ ತಂಡಗಳು ಬಲಿಷ್ಠ ತಂಡಗಳಿಗೆ ಸೋಲಿನ ರುಚಿ ತೋರಿಸುತ್ತಿವೆ. ಇಂತಹ ಅನಿರೀಕ್ಷಿತ ಪಲಿತಾಂಶಗಳು ಈ ಆವೃತ್ತಿಯಲ್ಲಿ 4 ಬಾರಿ ಎದುರಾಗಿವೆ. ಅವುಗಳು ಯಾವುವು ಎಂಬುದರ ಪಟ್ಟಿ ಹೀಗಿದೆ.

1 / 6
ಈ ಅನಿರೀಕ್ಷಿತ ಪಲಿತಾಂಶಗಳಲ್ಲಿ ಪ್ರಮುಖವಾಗಿ ಇಂಗ್ಲೆಂಡ್ ಎದುರು ಐರ್ಲೆಂಡ್ ತಂಡ ಜಯ ಸಾಧಿಸಿದ್ದು ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಈ ಉಭಯ ತಂಡಗಳ ಮುಖಾಮುಖಿಯಲ್ಲಿ ಆಂಗ್ಲರನ್ನು ಐರ್ಲೆಂಡ್ ತಂಡ 5 ರನ್​ಗಳಿಂದ ಮಣಿಸುವುದರಲ್ಲಿ ಯಶಸ್ವಿಯಾಗಿತ್ತು. ಐರ್ಲೆಂಡ್​ನ ಈ ಗೆಲುವಿನಲ್ಲಿ ಮಳೆ ಕೂಡ ಪರಿಣಾಮ ಬೀರಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾಗಿದೆ.

ಈ ಅನಿರೀಕ್ಷಿತ ಪಲಿತಾಂಶಗಳಲ್ಲಿ ಪ್ರಮುಖವಾಗಿ ಇಂಗ್ಲೆಂಡ್ ಎದುರು ಐರ್ಲೆಂಡ್ ತಂಡ ಜಯ ಸಾಧಿಸಿದ್ದು ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಈ ಉಭಯ ತಂಡಗಳ ಮುಖಾಮುಖಿಯಲ್ಲಿ ಆಂಗ್ಲರನ್ನು ಐರ್ಲೆಂಡ್ ತಂಡ 5 ರನ್​ಗಳಿಂದ ಮಣಿಸುವುದರಲ್ಲಿ ಯಶಸ್ವಿಯಾಗಿತ್ತು. ಐರ್ಲೆಂಡ್​ನ ಈ ಗೆಲುವಿನಲ್ಲಿ ಮಳೆ ಕೂಡ ಪರಿಣಾಮ ಬೀರಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾಗಿದೆ.

2 / 6
ಎರಡನೇಯದಾಗಿ ಟಿ20 ವಿಶ್ವಕಪ್ ಅರ್ಹತಾ ಸುತ್ತಿಬಲ್ಲಿ ಏಷ್ಯಾಕಪ್ ಚಾಂಪಿಯನ್ ತಂಡವಾದ ಶ್ರೀಲಂಕಾ, ನಮೀಬಿಯಾ ಎದುರು ಶರಣಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 163 ರನ್ ಗಳಿಸಿತ್ತು, ಆದರೆ ಶ್ರೀಲಂಕಾ ತಂಡ ಕೇವಲ 108 ರನ್ ಗಳಿಸಿ ಆಲೌಟ್ ಆಗಿತ್ತು. ಈ ಪಂದ್ಯವನ್ನು ನಮೀಬಿಯಾ 55 ರನ್‌ಗಳಿಂದ ಗೆದ್ದುಕೊಂಡಿತು.

ಎರಡನೇಯದಾಗಿ ಟಿ20 ವಿಶ್ವಕಪ್ ಅರ್ಹತಾ ಸುತ್ತಿಬಲ್ಲಿ ಏಷ್ಯಾಕಪ್ ಚಾಂಪಿಯನ್ ತಂಡವಾದ ಶ್ರೀಲಂಕಾ, ನಮೀಬಿಯಾ ಎದುರು ಶರಣಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 163 ರನ್ ಗಳಿಸಿತ್ತು, ಆದರೆ ಶ್ರೀಲಂಕಾ ತಂಡ ಕೇವಲ 108 ರನ್ ಗಳಿಸಿ ಆಲೌಟ್ ಆಗಿತ್ತು. ಈ ಪಂದ್ಯವನ್ನು ನಮೀಬಿಯಾ 55 ರನ್‌ಗಳಿಂದ ಗೆದ್ದುಕೊಂಡಿತು.

3 / 6
ಮತ್ತೊಂದು ಅಚ್ಚರಿಯ ಪಲಿತಾಂಶವೆಂದರೆ ಟಿ20 ವಿಶ್ವಕಪ್​ನ 2 ಬಾರಿಯ ಚಾಂಪಿಯನ್ ವಿಂಡೀಸ್ ತಂಡ ಬಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡದ ವಿರುದ್ಧ 42 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 160 ರನ್ ಗಳಿಸಿದೆ, ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಕೇವಲ 118 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತೊಂದು ಅಚ್ಚರಿಯ ಪಲಿತಾಂಶವೆಂದರೆ ಟಿ20 ವಿಶ್ವಕಪ್​ನ 2 ಬಾರಿಯ ಚಾಂಪಿಯನ್ ವಿಂಡೀಸ್ ತಂಡ ಬಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡದ ವಿರುದ್ಧ 42 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 160 ರನ್ ಗಳಿಸಿದೆ, ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಕೇವಲ 118 ರನ್ ಗಳಿಸಲಷ್ಟೇ ಶಕ್ತವಾಯಿತು.

4 / 6
ಇದೇ ಆವೃತ್ತಿಯಲ್ಲಿ ಮತ್ತೊಮ್ಮೆ ವೆಸ್ಟ್ ಇಂಡೀಸ್ ತಂಡ, ಐರ್ಲೆಂಡ್ ವಿರುದ್ಧ ಒಂಬತ್ತು ವಿಕೆಟ್‌ಗಳಿಂದ ಮುಜುಗರದ ಸೋಲನ್ನು ಅನುಭವಿಸಿತ್ತು. ಇಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 146 ರನ್ ಗಳಿಸಿತು. ಈ ಗುರಿಯನ್ನು ಐರ್ಲೆಂಡ್ ತಂಡ 17.3 ಓವರ್‌ಗಳಲ್ಲಿ ಸಾಧಿಸಿತು. ಈ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ಟೂರ್ನಿಯಿಂದ ಹೊರಬಿತ್ತು.

ಇದೇ ಆವೃತ್ತಿಯಲ್ಲಿ ಮತ್ತೊಮ್ಮೆ ವೆಸ್ಟ್ ಇಂಡೀಸ್ ತಂಡ, ಐರ್ಲೆಂಡ್ ವಿರುದ್ಧ ಒಂಬತ್ತು ವಿಕೆಟ್‌ಗಳಿಂದ ಮುಜುಗರದ ಸೋಲನ್ನು ಅನುಭವಿಸಿತ್ತು. ಇಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 146 ರನ್ ಗಳಿಸಿತು. ಈ ಗುರಿಯನ್ನು ಐರ್ಲೆಂಡ್ ತಂಡ 17.3 ಓವರ್‌ಗಳಲ್ಲಿ ಸಾಧಿಸಿತು. ಈ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ಟೂರ್ನಿಯಿಂದ ಹೊರಬಿತ್ತು.

5 / 6
ಇನ್ನು ಟಿ20 ವಿಶ್ವಕಪ್‌ನಲ್ಲಿ ಆಘಾತಕ್ಕಾರಿ ಸೋಲುಂಡ ತಂಡಗಳಲ್ಲಿ ಪಾಕಿಸ್ತಾನ ತಂಡವೂ ಸೇರಿಕೊಂಡಿದೆ. ಗುರುವಾರ ನಡೆದ ರೋಚಕ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನವನ್ನು ಒಂದು ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ 130 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡ 129 ರನ್ ಗಳಿಸಲಷ್ಟೇ ಶಕ್ತವಾಗಿ ಕೇವಲ 1 ರನ್​ಗಳಿಂದ ಸೋಲನುಭವಿಸಿತು.

ಇನ್ನು ಟಿ20 ವಿಶ್ವಕಪ್‌ನಲ್ಲಿ ಆಘಾತಕ್ಕಾರಿ ಸೋಲುಂಡ ತಂಡಗಳಲ್ಲಿ ಪಾಕಿಸ್ತಾನ ತಂಡವೂ ಸೇರಿಕೊಂಡಿದೆ. ಗುರುವಾರ ನಡೆದ ರೋಚಕ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನವನ್ನು ಒಂದು ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ 130 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡ 129 ರನ್ ಗಳಿಸಲಷ್ಟೇ ಶಕ್ತವಾಗಿ ಕೇವಲ 1 ರನ್​ಗಳಿಂದ ಸೋಲನುಭವಿಸಿತು.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್