AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಭಾರತ-ಆಸ್ಟ್ರೇಲಿಯಾ ಪಂದ್ಯದ ವೇಳೆ ಮಳೆ ಬಂದರೆ ಯಾರು ಫೈನಲ್​ಗೆ? ಇಲ್ಲಿದೆ ಮಾಹಿತಿ

T20 World Cup 2023 Semi Final: ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

TV9 Web
| Edited By: |

Updated on:Feb 23, 2023 | 5:50 PM

Share
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಫಲಿತಾಂಶ ಏನಾಗಲಿದೆ ಎಂಬ ಆತಂಕವೊಂದು ಕ್ರಿಕೆಟ್ ಪ್ರೇಮಿಗಳಲ್ಲಿದೆ.

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಫಲಿತಾಂಶ ಏನಾಗಲಿದೆ ಎಂಬ ಆತಂಕವೊಂದು ಕ್ರಿಕೆಟ್ ಪ್ರೇಮಿಗಳಲ್ಲಿದೆ.

1 / 5
ಏಕೆಂದರೆ ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಏಕೆಂದರೆ ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

2 / 5
ಇದೀಗ ಸೆಮಿಫೈನಲ್ ಪಂದ್ಯದ ವೇಳೆ ಮಳೆಯಾದರೆ ಫಲಿತಾಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯದ ವೇಳೆ ಮೀಸಲು ದಿನ ನೀಡಲಾಗುತ್ತದೆ. ಆದರೆ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಯಾವುದೇ ಮೀಸಲು ದಿನವನ್ನು ಘೋಷಿಸಿಲ್ಲ.

ಇದೀಗ ಸೆಮಿಫೈನಲ್ ಪಂದ್ಯದ ವೇಳೆ ಮಳೆಯಾದರೆ ಫಲಿತಾಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯದ ವೇಳೆ ಮೀಸಲು ದಿನ ನೀಡಲಾಗುತ್ತದೆ. ಆದರೆ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಯಾವುದೇ ಮೀಸಲು ದಿನವನ್ನು ಘೋಷಿಸಿಲ್ಲ.

3 / 5
ಇದಾಗ್ಯೂ ಈ ನಿಯಮವನ್ನು ಜಾರಿಗೊಳಿಸಿದರೆ, ಸೆಮಿಫೈನಲ್ ಪಂದ್ಯವನ್ನು ಮರುದಿನಕ್ಕೆ ಮುಂದೂಡಬಹುದು. ಒಂದು ವೇಳೆ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನು ಆಡಿರಬೇಕಾಗುತ್ತದೆ. ಉಭಯ ತಂಡಗಳು 20 ಓವರ್​ ಆಡಿದ್ದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ. ಇನ್ನು ಎರಡು ತಂಡಗಳು 10 ಕ್ಕಿಂತ ಕಡಿಮೆ ಓವರ್ ಆಡಿದ್ದರೆ ಮರುದಿನ (ಮೀಸಲು ದಿನ) ಪಂದ್ಯ ನಡೆಯಲಿದೆ.

ಇದಾಗ್ಯೂ ಈ ನಿಯಮವನ್ನು ಜಾರಿಗೊಳಿಸಿದರೆ, ಸೆಮಿಫೈನಲ್ ಪಂದ್ಯವನ್ನು ಮರುದಿನಕ್ಕೆ ಮುಂದೂಡಬಹುದು. ಒಂದು ವೇಳೆ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನು ಆಡಿರಬೇಕಾಗುತ್ತದೆ. ಉಭಯ ತಂಡಗಳು 20 ಓವರ್​ ಆಡಿದ್ದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ. ಇನ್ನು ಎರಡು ತಂಡಗಳು 10 ಕ್ಕಿಂತ ಕಡಿಮೆ ಓವರ್ ಆಡಿದ್ದರೆ ಮರುದಿನ (ಮೀಸಲು ದಿನ) ಪಂದ್ಯ ನಡೆಯಲಿದೆ.

4 / 5
ಇನ್ನು ಮರುದಿನ ಕೂಡ ಮಳೆಯ ಕಾರಣ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಒಂದು ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇಲ್ಲಿ ಲೀಗ್ ಹಂತದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇದೀಗ ಭಾರತ-ಆಸ್ಟ್ರೇಲಿಯಾ ನಡುವಣ ಲೀಗ್ ಹಂತದ ಪಂದ್ಯಗಳ ಲೆಕ್ಕಾಚಾರ ತೆಗೆದುಕೊಂಡರೆ, ಆಸೀಸ್ ತಂಡವು ಒಂದೇ ಒಂದು ಪಂದ್ಯ ಸೋತಿಲ್ಲ. ಆದರೆ ಲೀಗ್​ ಹಂತದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿತ್ತು. ಹೀಗಾಗಿ ಮಳೆಯಿಂದ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು ಮರುದಿನ ಕೂಡ ಮಳೆಯ ಕಾರಣ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಒಂದು ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇಲ್ಲಿ ಲೀಗ್ ಹಂತದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇದೀಗ ಭಾರತ-ಆಸ್ಟ್ರೇಲಿಯಾ ನಡುವಣ ಲೀಗ್ ಹಂತದ ಪಂದ್ಯಗಳ ಲೆಕ್ಕಾಚಾರ ತೆಗೆದುಕೊಂಡರೆ, ಆಸೀಸ್ ತಂಡವು ಒಂದೇ ಒಂದು ಪಂದ್ಯ ಸೋತಿಲ್ಲ. ಆದರೆ ಲೀಗ್​ ಹಂತದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿತ್ತು. ಹೀಗಾಗಿ ಮಳೆಯಿಂದ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

5 / 5

Published On - 5:45 pm, Thu, 23 February 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ