AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಭಾರತ-ಆಸ್ಟ್ರೇಲಿಯಾ ಪಂದ್ಯದ ವೇಳೆ ಮಳೆ ಬಂದರೆ ಯಾರು ಫೈನಲ್​ಗೆ? ಇಲ್ಲಿದೆ ಮಾಹಿತಿ

T20 World Cup 2023 Semi Final: ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

TV9 Web
| Edited By: |

Updated on:Feb 23, 2023 | 5:50 PM

Share
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಫಲಿತಾಂಶ ಏನಾಗಲಿದೆ ಎಂಬ ಆತಂಕವೊಂದು ಕ್ರಿಕೆಟ್ ಪ್ರೇಮಿಗಳಲ್ಲಿದೆ.

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಫಲಿತಾಂಶ ಏನಾಗಲಿದೆ ಎಂಬ ಆತಂಕವೊಂದು ಕ್ರಿಕೆಟ್ ಪ್ರೇಮಿಗಳಲ್ಲಿದೆ.

1 / 5
ಏಕೆಂದರೆ ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಏಕೆಂದರೆ ಭಾರತ-ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಸ್ಥಗಿತವಾಗಿತ್ತು. ಇದಾಗ್ಯೂ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಿದ್ದರಿಂದ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯದೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿದೆ.

2 / 5
ಇದೀಗ ಸೆಮಿಫೈನಲ್ ಪಂದ್ಯದ ವೇಳೆ ಮಳೆಯಾದರೆ ಫಲಿತಾಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯದ ವೇಳೆ ಮೀಸಲು ದಿನ ನೀಡಲಾಗುತ್ತದೆ. ಆದರೆ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಯಾವುದೇ ಮೀಸಲು ದಿನವನ್ನು ಘೋಷಿಸಿಲ್ಲ.

ಇದೀಗ ಸೆಮಿಫೈನಲ್ ಪಂದ್ಯದ ವೇಳೆ ಮಳೆಯಾದರೆ ಫಲಿತಾಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯದ ವೇಳೆ ಮೀಸಲು ದಿನ ನೀಡಲಾಗುತ್ತದೆ. ಆದರೆ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಯಾವುದೇ ಮೀಸಲು ದಿನವನ್ನು ಘೋಷಿಸಿಲ್ಲ.

3 / 5
ಇದಾಗ್ಯೂ ಈ ನಿಯಮವನ್ನು ಜಾರಿಗೊಳಿಸಿದರೆ, ಸೆಮಿಫೈನಲ್ ಪಂದ್ಯವನ್ನು ಮರುದಿನಕ್ಕೆ ಮುಂದೂಡಬಹುದು. ಒಂದು ವೇಳೆ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನು ಆಡಿರಬೇಕಾಗುತ್ತದೆ. ಉಭಯ ತಂಡಗಳು 20 ಓವರ್​ ಆಡಿದ್ದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ. ಇನ್ನು ಎರಡು ತಂಡಗಳು 10 ಕ್ಕಿಂತ ಕಡಿಮೆ ಓವರ್ ಆಡಿದ್ದರೆ ಮರುದಿನ (ಮೀಸಲು ದಿನ) ಪಂದ್ಯ ನಡೆಯಲಿದೆ.

ಇದಾಗ್ಯೂ ಈ ನಿಯಮವನ್ನು ಜಾರಿಗೊಳಿಸಿದರೆ, ಸೆಮಿಫೈನಲ್ ಪಂದ್ಯವನ್ನು ಮರುದಿನಕ್ಕೆ ಮುಂದೂಡಬಹುದು. ಒಂದು ವೇಳೆ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನು ಆಡಿರಬೇಕಾಗುತ್ತದೆ. ಉಭಯ ತಂಡಗಳು 20 ಓವರ್​ ಆಡಿದ್ದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ. ಇನ್ನು ಎರಡು ತಂಡಗಳು 10 ಕ್ಕಿಂತ ಕಡಿಮೆ ಓವರ್ ಆಡಿದ್ದರೆ ಮರುದಿನ (ಮೀಸಲು ದಿನ) ಪಂದ್ಯ ನಡೆಯಲಿದೆ.

4 / 5
ಇನ್ನು ಮರುದಿನ ಕೂಡ ಮಳೆಯ ಕಾರಣ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಒಂದು ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇಲ್ಲಿ ಲೀಗ್ ಹಂತದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇದೀಗ ಭಾರತ-ಆಸ್ಟ್ರೇಲಿಯಾ ನಡುವಣ ಲೀಗ್ ಹಂತದ ಪಂದ್ಯಗಳ ಲೆಕ್ಕಾಚಾರ ತೆಗೆದುಕೊಂಡರೆ, ಆಸೀಸ್ ತಂಡವು ಒಂದೇ ಒಂದು ಪಂದ್ಯ ಸೋತಿಲ್ಲ. ಆದರೆ ಲೀಗ್​ ಹಂತದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿತ್ತು. ಹೀಗಾಗಿ ಮಳೆಯಿಂದ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು ಮರುದಿನ ಕೂಡ ಮಳೆಯ ಕಾರಣ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಒಂದು ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇಲ್ಲಿ ಲೀಗ್ ಹಂತದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇದೀಗ ಭಾರತ-ಆಸ್ಟ್ರೇಲಿಯಾ ನಡುವಣ ಲೀಗ್ ಹಂತದ ಪಂದ್ಯಗಳ ಲೆಕ್ಕಾಚಾರ ತೆಗೆದುಕೊಂಡರೆ, ಆಸೀಸ್ ತಂಡವು ಒಂದೇ ಒಂದು ಪಂದ್ಯ ಸೋತಿಲ್ಲ. ಆದರೆ ಲೀಗ್​ ಹಂತದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿತ್ತು. ಹೀಗಾಗಿ ಮಳೆಯಿಂದ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

5 / 5

Published On - 5:45 pm, Thu, 23 February 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ