IND vs BAN: ಜಯದ ನಡುವೆಯೂ ತಂಡದ ನ್ಯೂನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಾರ್ದಿಕ್ ಪಾಂಡ್ಯ
T20 World Cup 2024 Hardik Pandya: ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಸೆಮಿಫೈನಲ್ಗೂ ಮುನ್ನ ಟೀಂ ಇಂಡಿಯಾದ ಚಿಂತೆ ಏನು ಎಂಬುದನ್ನು ಬಹಿರಂಗಪಡಿಸಿದರು. ತಂಡದ ನ್ಯೂನತೆಯ ಬಗ್ಗೆ ಮಾತನಾಡಿದ ಹಾರ್ದಿಕ್ ಪಾಂಡ್ಯ, ತಂಡವಾಗಿ ನಾವು ಹಲವು ಕಡೆಗಳಲ್ಲಿ ಸುಧಾರಿಸಿಕೊಳ್ಳಬಹುದು. ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುವ ವಿಧಾನವನ್ನು ಸುಧಾರಿಸಬಹುದು ಎಂದರು.

1 / 6

2 / 6

3 / 6

4 / 6

5 / 6

6 / 6
Follow Us




