AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಆತಿಥೇಯ ತಂಡಕ್ಕೆ ಟಿ20 ವಿಶ್ವಕಪ್ ಟ್ರೋಫಿ ಇನ್ನೂ ಗಗನ ಕುಸುಮ..!

T20 World Cup 2024: ವಾಸ್ತವವಾಗಿ ಇದುವರೆಗೆ ಒಟ್ಟು 8 ಆವೃತ್ತಿಯ ಟಿ20 ವಿಶ್ವಕಪ್‌ ಆಡಿದ್ದು, ಆತಿಥೇಯ ತಂಡಕ್ಕೆ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಭಾರತ 2016 ರಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆದರೆ ಆ ಆವೃತ್ತಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು ಪ್ರತಿ ಆವೃತ್ತಿಯ ಟಿ20 ವಿಶ್ವಕಪ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿದೆ ಮತ್ತು ಯಾವ ತಂಡ ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Jun 24, 2024 | 4:19 PM

Share
2024ರ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ 2 ತಂಡಗಳು ಸೆಮಿಫೈನಲ್ ತಲುಪಿವೆ. ಉಳಿದೆರಡು ಸ್ಥಾನಕ್ಕಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೇರಿದಂತೆ 3 ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಟೂರ್ನಿಗೆ ಆತಿಥ್ಯ ವಹಿಸುತ್ತಿವೆ. ಎರಡೂ ಆತಿಥೇಯ ತಂಡಗಳು ಸೂಪರ್-8ರಿಂದ ಹೊರಬಿದ್ದಿವೆ. ಇದರೊಂದಿಗೆ ಈ ಆವೃತ್ತಿಯಲ್ಲೂ ಅದೊಂದು ದಾಖಲೆ ಸೃಷ್ಟಿಯಾಗದೆ ಹಾಗೆ ಉಳಿದಿದೆ.

2024ರ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ 2 ತಂಡಗಳು ಸೆಮಿಫೈನಲ್ ತಲುಪಿವೆ. ಉಳಿದೆರಡು ಸ್ಥಾನಕ್ಕಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೇರಿದಂತೆ 3 ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಟೂರ್ನಿಗೆ ಆತಿಥ್ಯ ವಹಿಸುತ್ತಿವೆ. ಎರಡೂ ಆತಿಥೇಯ ತಂಡಗಳು ಸೂಪರ್-8ರಿಂದ ಹೊರಬಿದ್ದಿವೆ. ಇದರೊಂದಿಗೆ ಈ ಆವೃತ್ತಿಯಲ್ಲೂ ಅದೊಂದು ದಾಖಲೆ ಸೃಷ್ಟಿಯಾಗದೆ ಹಾಗೆ ಉಳಿದಿದೆ.

1 / 10
ವಾಸ್ತವವಾಗಿ ಇದುವರೆಗೆ ಒಟ್ಟು 8 ಆವೃತ್ತಿಯ ಟಿ20 ವಿಶ್ವಕಪ್‌ ಆಡಿದ್ದು, ಆತಿಥೇಯ ತಂಡಕ್ಕೆ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಭಾರತ 2016 ರಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆದರೆ ಆ ಆವೃತ್ತಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು ಪ್ರತಿ ಆವೃತ್ತಿಯ ಟಿ20 ವಿಶ್ವಕಪ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿದೆ ಮತ್ತು ಯಾವ ತಂಡ ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡುವುದಾದರೆ..

ವಾಸ್ತವವಾಗಿ ಇದುವರೆಗೆ ಒಟ್ಟು 8 ಆವೃತ್ತಿಯ ಟಿ20 ವಿಶ್ವಕಪ್‌ ಆಡಿದ್ದು, ಆತಿಥೇಯ ತಂಡಕ್ಕೆ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಭಾರತ 2016 ರಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆದರೆ ಆ ಆವೃತ್ತಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು ಪ್ರತಿ ಆವೃತ್ತಿಯ ಟಿ20 ವಿಶ್ವಕಪ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿದೆ ಮತ್ತು ಯಾವ ತಂಡ ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡುವುದಾದರೆ..

2 / 10
2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜಿಸಲಾಗಿತ್ತು. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಈ ಆವೃತ್ತಿಯಲ್ಲಿ ಭಾರತ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ಈ ಮಾದರಿಯ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜಿಸಲಾಗಿತ್ತು. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಈ ಆವೃತ್ತಿಯಲ್ಲಿ ಭಾರತ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ಈ ಮಾದರಿಯ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

3 / 10
2009 ರ ಟಿ20 ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆದಿತ್ತು. ಇದರ ಫೈನಲ್​ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಈ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ, ವೆಸ್ಟ್‌ ಇಂಡೀಸ್‌ ತಂಡವನ್ನು ಸೋಲಿಸಿತ್ತು.

2009 ರ ಟಿ20 ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆದಿತ್ತು. ಇದರ ಫೈನಲ್​ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಈ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ, ವೆಸ್ಟ್‌ ಇಂಡೀಸ್‌ ತಂಡವನ್ನು ಸೋಲಿಸಿತ್ತು.

4 / 10
2010 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್‌ನಲ್ಲಿ ನಡೆದಿತ್ತು. ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಮೊದಲ ಬಾರಿಗೆ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2010 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್‌ನಲ್ಲಿ ನಡೆದಿತ್ತು. ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಮೊದಲ ಬಾರಿಗೆ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

5 / 10
2012 ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಆಯೋಜಿಸಿತ್ತು. ಈ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಚಾಂಪಿಯನ್ ಆಯಿತು. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಶ್ರೀಲಂಕಾವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು ಮತ್ತು ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

2012 ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಆಯೋಜಿಸಿತ್ತು. ಈ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಚಾಂಪಿಯನ್ ಆಯಿತು. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಶ್ರೀಲಂಕಾವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು ಮತ್ತು ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

6 / 10
ಟೀಂ ಇಂಡಿಯಾ

Team India celebrate T20 World cup victory at Marine Drive & Wankhede on July 4th Cricket News In Kannada

7 / 10
2016ರ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಈ ಆವೃತ್ತಿಯ ಪ್ರಶಸ್ತಿಯನ್ನು ವೆಸ್ಟ್ ಇಂಡೀಸ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 4 ವಿಕೆಟ್​ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌, ಭಾರತ ಹಾಗೂ ಇಂಗ್ಲೆಂಡ್‌ ತಂಡ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿತ್ತು.

2016ರ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಈ ಆವೃತ್ತಿಯ ಪ್ರಶಸ್ತಿಯನ್ನು ವೆಸ್ಟ್ ಇಂಡೀಸ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 4 ವಿಕೆಟ್​ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌, ಭಾರತ ಹಾಗೂ ಇಂಗ್ಲೆಂಡ್‌ ತಂಡ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿತ್ತು.

8 / 10
2021 ರ ಟಿ20 ವಿಶ್ವಕಪ್  ಅನ್ನು ಯುಎಇ ಮತ್ತು ಒಮಾನ್ ಜಂಟಿಯಾಗಿ ಆಯೋಜಿಸಿದ್ದವು. ಈ ಆವೃತ್ತಿಯ ಪ್ರಶಸ್ತಿಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತು. ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2021 ರ ಟಿ20 ವಿಶ್ವಕಪ್ ಅನ್ನು ಯುಎಇ ಮತ್ತು ಒಮಾನ್ ಜಂಟಿಯಾಗಿ ಆಯೋಜಿಸಿದ್ದವು. ಈ ಆವೃತ್ತಿಯ ಪ್ರಶಸ್ತಿಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತು. ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿತು.

9 / 10
2022 ರ ಟಿ20 ವರ್ಲ್ಡ್ ಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2022 ರ ಟಿ20 ವರ್ಲ್ಡ್ ಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು.

10 / 10
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್