- Kannada News Photo gallery Cricket photos T20 World Cup 2024 ICC shifts Pakistan team to another hotel after pcb complaint
T20 World Cup 2024: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಹೋಟೆಲ್ ಬದಲಿಸಿದ ಪಾಕ್ ತಂಡ
T20 World Cup 2024: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೆಜ್ ಕದನಕ್ಕೂ ಮುನ್ನ ಪಾಕ್ ತಂಡ ತನ್ನ ವಾಸ್ತವ್ಯವನ್ನು ಬೇರೆಗೆ ಶಿಫ್ಟ್ ಮಾಡಿದೆ. ವಾಸ್ತವವಾಗಿ, ನಮ್ಮ ತಂಡ ಹೋಟೆಲ್ನಿಂದ ಕ್ರೀಡಾಂಗಣಕ್ಕೆ ಹೋಗಲು 90 ನಿಮಿಷ ಬೇಕು ಎಂದು ಪಿಸಿಬಿ, ಐಸಿಸಿ ವಿರುದ್ಧ ದೂರಿತ್ತು.
Updated on: Jun 06, 2024 | 8:02 PM
![ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಗೆಲುವಿನ ಆರಂಭ ಕಂಡಿದೆ. ಇದೀಗ ಟೀಂ ಇಂಡಿಯಾದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತನ್ನ ಆರಂಭಿಕ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ಆತಿಥೇಯ ಅಮೆರಿಕ ವಿರುದ್ಧ ಆಡಲಿದೆ.](https://images.tv9kannada.com/wp-content/uploads/2024/06/ind-vs-pak-5.jpg?w=1280&enlarge=true)
ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಗೆಲುವಿನ ಆರಂಭ ಕಂಡಿದೆ. ಇದೀಗ ಟೀಂ ಇಂಡಿಯಾದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತನ್ನ ಆರಂಭಿಕ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ಆತಿಥೇಯ ಅಮೆರಿಕ ವಿರುದ್ಧ ಆಡಲಿದೆ.
![ಆ ನಂತರ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವೆ ಜೂನ್ 9 ರಂದು ಹೈವೋಲ್ಟೇಜ್ ಮ್ಯಾಚ್ ನಡೆಯಲ್ಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪಾಕಿಸ್ತಾನ ತಂಡಕ್ಕೆ ಹೆಚ್ಚಿನ ಲಾಭವಾಗಿದೆ.](https://images.tv9kannada.com/wp-content/uploads/2024/06/pak.jpg)
ಆ ನಂತರ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವೆ ಜೂನ್ 9 ರಂದು ಹೈವೋಲ್ಟೇಜ್ ಮ್ಯಾಚ್ ನಡೆಯಲ್ಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪಾಕಿಸ್ತಾನ ತಂಡಕ್ಕೆ ಹೆಚ್ಚಿನ ಲಾಭವಾಗಿದೆ.
![ಅದೆನೆಂದರೆ.. ಈ ಉಭಯ ತಂಡಗಳ ಕದನಕ್ಕೂ ಮುನ್ನ ಪಾಕ್ ತಂಡ ತನ್ನ ವಾಸ್ತವ್ಯವನ್ನು ಬೇರೆಗೆ ಶಿಫ್ಟ್ ಮಾಡಿದೆ. ವಾಸ್ತವವಾಗಿ, ನಮ್ಮ ತಂಡ ಹೋಟೆಲ್ನಿಂದ ಕ್ರೀಡಾಂಗಣಕ್ಕೆ ಹೋಗಲು 90 ನಿಮಿಷ ಬೇಕು ಎಂದು ಪಿಸಿಬಿ, ಐಸಿಸಿ ವಿರುದ್ಧ ದೂರಿತ್ತು.](https://images.tv9kannada.com/wp-content/uploads/2024/06/pak-1.jpg)
ಅದೆನೆಂದರೆ.. ಈ ಉಭಯ ತಂಡಗಳ ಕದನಕ್ಕೂ ಮುನ್ನ ಪಾಕ್ ತಂಡ ತನ್ನ ವಾಸ್ತವ್ಯವನ್ನು ಬೇರೆಗೆ ಶಿಫ್ಟ್ ಮಾಡಿದೆ. ವಾಸ್ತವವಾಗಿ, ನಮ್ಮ ತಂಡ ಹೋಟೆಲ್ನಿಂದ ಕ್ರೀಡಾಂಗಣಕ್ಕೆ ಹೋಗಲು 90 ನಿಮಿಷ ಬೇಕು ಎಂದು ಪಿಸಿಬಿ, ಐಸಿಸಿ ವಿರುದ್ಧ ದೂರಿತ್ತು.
![ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ದೂರಿನ ನಂತರ ಐಸಿಸಿ ನ್ಯೂಯಾರ್ಕ್ನಲ್ಲಿರುವ ಪಾಕಿಸ್ತಾನ ತಂಡದ ಹೋಟೆಲ್ ಅನ್ನು ಬದಲಾಯಿಸಿದೆ. ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಮಧ್ಯಸ್ಥಿಕೆಯ ನಂತರ, ಪಾಕಿಸ್ತಾನ ತಂಡವನ್ನು ಮೈದಾನದಿಂದ ಕೇವಲ ಐದು ನಿಮಿಷಗಳ ದೂರದಲ್ಲಿರುವ ಮತ್ತೊಂದು ಹೋಟೆಲ್ಗೆ ಸ್ಥಳಾಂತರಿಸಲಾಗಿದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ.](https://images.tv9kannada.com/wp-content/uploads/2024/06/pak-2.jpg)
ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ದೂರಿನ ನಂತರ ಐಸಿಸಿ ನ್ಯೂಯಾರ್ಕ್ನಲ್ಲಿರುವ ಪಾಕಿಸ್ತಾನ ತಂಡದ ಹೋಟೆಲ್ ಅನ್ನು ಬದಲಾಯಿಸಿದೆ. ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಮಧ್ಯಸ್ಥಿಕೆಯ ನಂತರ, ಪಾಕಿಸ್ತಾನ ತಂಡವನ್ನು ಮೈದಾನದಿಂದ ಕೇವಲ ಐದು ನಿಮಿಷಗಳ ದೂರದಲ್ಲಿರುವ ಮತ್ತೊಂದು ಹೋಟೆಲ್ಗೆ ಸ್ಥಳಾಂತರಿಸಲಾಗಿದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ.
![ಪಾಕಿಸ್ತಾನವು ಭಾನುವಾರ ನ್ಯೂಯಾರ್ಕ್ನಲ್ಲಿ ಭಾರತವನ್ನು ಎದುರಿಸಬೇಕಾಗಿದೆ. ಆ ಬಳಿಕ ಜೂನ್ 11 ರಂದು ಕೆನಡಾವನ್ನು ಎದುರಿಸಲಿದೆ. ಆದರೆ ತಂಡದ ಹೋಟೆಲ್ಗೂ, ಕ್ರೀಡಾಂಗಣಕ್ಕೂ ಸಾಕಷ್ಟು ದೂರವಿದೆ. ಪ್ರಯಾಣವೇ ಆಟಗಾರರಿಗೆ ಪ್ರಯಾಸವಾಗುತ್ತಿದೆ ಎಂದು ಪಿಸಿಬಿ ದೂರಿತ್ತು.](https://images.tv9kannada.com/wp-content/uploads/2024/06/pak-3.jpg)
ಪಾಕಿಸ್ತಾನವು ಭಾನುವಾರ ನ್ಯೂಯಾರ್ಕ್ನಲ್ಲಿ ಭಾರತವನ್ನು ಎದುರಿಸಬೇಕಾಗಿದೆ. ಆ ಬಳಿಕ ಜೂನ್ 11 ರಂದು ಕೆನಡಾವನ್ನು ಎದುರಿಸಲಿದೆ. ಆದರೆ ತಂಡದ ಹೋಟೆಲ್ಗೂ, ಕ್ರೀಡಾಂಗಣಕ್ಕೂ ಸಾಕಷ್ಟು ದೂರವಿದೆ. ಪ್ರಯಾಣವೇ ಆಟಗಾರರಿಗೆ ಪ್ರಯಾಸವಾಗುತ್ತಿದೆ ಎಂದು ಪಿಸಿಬಿ ದೂರಿತ್ತು.
![ಪಿಸಿಬಿಗೂ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ್ದ ಶ್ರೀಲಂಕಾ ಆಟಗಾರರು, ನಾವು ತಂಗಿರುವ ಹೋಟೆಲ್ಗೂ ಕ್ರೀಡಾಂಗಣಕ್ಕೂ ಸುಮಾರು 1 ಗಂಟೆ ಪ್ರಯಾಣ ಮಾಡಬೇಕಿದೆ. ಹೀಗಾಗಿ ಆಟಗಾರರು ಸಾಕಷ್ಟು ಸುಸ್ತಾಗುತ್ತಿದ್ದು, ಪಂದ್ಯದ ಮೇಲೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪ ಹೊರಿಸಿದ್ದರು.](https://images.tv9kannada.com/wp-content/uploads/2024/06/srilanka-1.jpg)
ಪಿಸಿಬಿಗೂ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ್ದ ಶ್ರೀಲಂಕಾ ಆಟಗಾರರು, ನಾವು ತಂಗಿರುವ ಹೋಟೆಲ್ಗೂ ಕ್ರೀಡಾಂಗಣಕ್ಕೂ ಸುಮಾರು 1 ಗಂಟೆ ಪ್ರಯಾಣ ಮಾಡಬೇಕಿದೆ. ಹೀಗಾಗಿ ಆಟಗಾರರು ಸಾಕಷ್ಟು ಸುಸ್ತಾಗುತ್ತಿದ್ದು, ಪಂದ್ಯದ ಮೇಲೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪ ಹೊರಿಸಿದ್ದರು.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)