- Kannada News Photo gallery Cricket photos T20 World Cup 2024 IND vs PAK former pakistan captain made allegations against Imad Wasim
IND vs PAK: ತಂಡದ ಸೋಲಿಗೆ ಈತನೇ ಕಾರಣ ಎಂದ ಪಾಕ್ ಮಾಜಿ ನಾಯಕರು..!
T20 World Cup 2024, IND vs PAK: ಪಾಕ್ ತಂಡದ ಸೋಲಿಗೆ ತಂಡದ ಬ್ಯಾಟಿಂಗ್ ವಿಭಾಗ ಪ್ರಮುಖ ಕಾರಣ ಎಂಬುದು ಎಲ್ಲರ ಅಭಿಪ್ರಾಯ. ಅದಕ್ಕೆ ಪೂರಕವೆಂಬಂತೆ ಇಡೀ ಪಾಕ್ ಬ್ಯಾಟರ್ಸ್ ಸುಮಾರು 10 ಓವರ್ಗಳಲ್ಲಿ ಅಂದರೆ 59 ಎಸೆತಗಳಲ್ಲಿ ಯಾವುದೇ ರನ್ ಗಳಿಸಲಿಲ್ಲ. ಇದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.
Updated on: Jun 10, 2024 | 4:49 PM
![ಭಾನುವಾರ ನ್ಯೂಯಾರ್ಕ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 120 ರನ್ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ 20 ಓವರ್ಗಳಲ್ಲಿ ಏಳು ವಿಕೆಟ್ಗೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂದ್ಯದುದ್ದಕ್ಕೂ ಗೆಲುವಿನ ಫೆವರೇಟ್ ಎನಿಸಿಕೊಂಡಿದ್ದ ಪಾಕ್ ತಂಡ ಕೊನೆಯಲ್ಲಿ ಮಾಡಿಕೊಂಡ ಎಡವಟ್ಟಿನಿಂದ ಸೋಲನುಭವಿಸಿತು.](https://images.tv9kannada.com/wp-content/uploads/2024/06/pak-7.jpg?w=1280&enlarge=true)
ಭಾನುವಾರ ನ್ಯೂಯಾರ್ಕ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 120 ರನ್ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ 20 ಓವರ್ಗಳಲ್ಲಿ ಏಳು ವಿಕೆಟ್ಗೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂದ್ಯದುದ್ದಕ್ಕೂ ಗೆಲುವಿನ ಫೆವರೇಟ್ ಎನಿಸಿಕೊಂಡಿದ್ದ ಪಾಕ್ ತಂಡ ಕೊನೆಯಲ್ಲಿ ಮಾಡಿಕೊಂಡ ಎಡವಟ್ಟಿನಿಂದ ಸೋಲನುಭವಿಸಿತು.
![ಪಾಕ್ ತಂಡದ ಸೋಲಿಗೆ ತಂಡದ ಬ್ಯಾಟಿಂಗ್ ವಿಭಾಗ ಪ್ರಮುಖ ಕಾರಣ ಎಂಬುದು ಎಲ್ಲರ ಅಭಿಪ್ರಾಯ. ಅದಕ್ಕೆ ಪೂರಕವೆಂಬಂತೆ ಇಡೀ ಪಾಕ್ ಬ್ಯಾಟರ್ಸ್ ಸುಮಾರು 10 ಓವರ್ಗಳಲ್ಲಿ ಅಂದರೆ 59 ಎಸೆತಗಳಲ್ಲಿ ಯಾವುದೇ ರನ್ ಗಳಿಸಲಿಲ್ಲ. ಇದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.](https://images.tv9kannada.com/wp-content/uploads/2024/06/pak-1-1.jpg)
ಪಾಕ್ ತಂಡದ ಸೋಲಿಗೆ ತಂಡದ ಬ್ಯಾಟಿಂಗ್ ವಿಭಾಗ ಪ್ರಮುಖ ಕಾರಣ ಎಂಬುದು ಎಲ್ಲರ ಅಭಿಪ್ರಾಯ. ಅದಕ್ಕೆ ಪೂರಕವೆಂಬಂತೆ ಇಡೀ ಪಾಕ್ ಬ್ಯಾಟರ್ಸ್ ಸುಮಾರು 10 ಓವರ್ಗಳಲ್ಲಿ ಅಂದರೆ 59 ಎಸೆತಗಳಲ್ಲಿ ಯಾವುದೇ ರನ್ ಗಳಿಸಲಿಲ್ಲ. ಇದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.
![ಹೀಗೆ ಪಾಕಿಸ್ತಾನ ತಂಡದ ಸೋಲಿಗೆ ನಾನಾ ಕಾರಣಗಳನ್ನು ನೀಡಲಾಗುತ್ತಿದೆ. ಇದೀಗ ತಂಡದ ಸೋಲಿಗೆ ಕಾರಣ ಏನು ಎಂಬುದುಕ್ಕೆ ಪಾಕ್ ಮಾಜಿ ನಾಯಕರು ತಮ್ಮದೇಯಾದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಮಾಜಿ ನಾಯಕ ಸಲೀಂ ಮಲಿಕ್ ನೀಡಿರುವ ಹೇಳಿಕೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.](https://images.tv9kannada.com/wp-content/uploads/2024/06/pak-3-1.jpg)
ಹೀಗೆ ಪಾಕಿಸ್ತಾನ ತಂಡದ ಸೋಲಿಗೆ ನಾನಾ ಕಾರಣಗಳನ್ನು ನೀಡಲಾಗುತ್ತಿದೆ. ಇದೀಗ ತಂಡದ ಸೋಲಿಗೆ ಕಾರಣ ಏನು ಎಂಬುದುಕ್ಕೆ ಪಾಕ್ ಮಾಜಿ ನಾಯಕರು ತಮ್ಮದೇಯಾದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಮಾಜಿ ನಾಯಕ ಸಲೀಂ ಮಲಿಕ್ ನೀಡಿರುವ ಹೇಳಿಕೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
![ತಂಡದ ಸೋಲಿಗೆ ಬೇಸರ ವ್ಯಕ್ತಪಡಿಸಿರುವ ಸಲೀಂ ಮಲಿಕ್, ಭಾರತ ವಿರುದ್ಧದ ಈ ಪಂದ್ಯದಲ್ಲಿ ತಂಡದ ಆಲ್ರೌಂಡರ್ ಇಮಾದ್ ವಾಸಿಂ (23 ಎಸೆತಗಳಲ್ಲಿ 15 ರನ್) ಉದ್ದೇಶಪೂರ್ವಕವಾಗಿ ಚೆಂಡುಗಳನ್ನು ವ್ಯರ್ಥ ಮಾಡಿದ್ದಾರೆ. ರನ್ ಗಳಿಸುವ ಬದಲು ಅವರು ಚೆಂಡುಗಳನ್ನು ವ್ಯರ್ಥ ಮಾಡುತ್ತಾ ಸುಲಭವಾಗಿ ಗುರಿ ಬೆನ್ನಟ್ಟುವುದನ್ನು ಕಷ್ಟಕರವಾಗಿಸಿದರು ಎಂದು ಆರೋಪಿಸಿದ್ದಾರೆ.](https://images.tv9kannada.com/wp-content/uploads/2024/06/pak-2-1.jpg)
ತಂಡದ ಸೋಲಿಗೆ ಬೇಸರ ವ್ಯಕ್ತಪಡಿಸಿರುವ ಸಲೀಂ ಮಲಿಕ್, ಭಾರತ ವಿರುದ್ಧದ ಈ ಪಂದ್ಯದಲ್ಲಿ ತಂಡದ ಆಲ್ರೌಂಡರ್ ಇಮಾದ್ ವಾಸಿಂ (23 ಎಸೆತಗಳಲ್ಲಿ 15 ರನ್) ಉದ್ದೇಶಪೂರ್ವಕವಾಗಿ ಚೆಂಡುಗಳನ್ನು ವ್ಯರ್ಥ ಮಾಡಿದ್ದಾರೆ. ರನ್ ಗಳಿಸುವ ಬದಲು ಅವರು ಚೆಂಡುಗಳನ್ನು ವ್ಯರ್ಥ ಮಾಡುತ್ತಾ ಸುಲಭವಾಗಿ ಗುರಿ ಬೆನ್ನಟ್ಟುವುದನ್ನು ಕಷ್ಟಕರವಾಗಿಸಿದರು ಎಂದು ಆರೋಪಿಸಿದ್ದಾರೆ.
![ಮತ್ತೊಬ್ಬ ಮಾಜಿ ನಾಯಕ ಶಾಹಿದ್ ಅಫ್ರಿದಿ ಪಾಕಿಸ್ತಾನ ತಂಡದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಆಟಗಾರರು ನಾಯಕ ಬಾಬರ್ ಆಝಂ ವಿರುದ್ಧ ದೂರುಗಳನ್ನು ಹೊಂದಿದ್ದಾರೆ. ಒಬ್ಬ ನಾಯಕ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕು. ಒಬ್ಬ ನಾಯಕ ತಂಡವನ್ನು ಹಾಳುಮಾಡಬಹುದು ಅಥವಾ ತಂಡವನ್ನು ಉತ್ತಮಗೊಳಿಸಬಹುದು. ವಿಶ್ವಕಪ್ ಮುಗಿಯಲಿ, ನಂತರ ನಾನು ಮುಕ್ತವಾಗಿ ಮಾತನಾಡುತ್ತೇನೆ ಎಂದಿದ್ದಾರೆ.](https://images.tv9kannada.com/wp-content/uploads/2024/06/pak-4.jpg)
ಮತ್ತೊಬ್ಬ ಮಾಜಿ ನಾಯಕ ಶಾಹಿದ್ ಅಫ್ರಿದಿ ಪಾಕಿಸ್ತಾನ ತಂಡದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಆಟಗಾರರು ನಾಯಕ ಬಾಬರ್ ಆಝಂ ವಿರುದ್ಧ ದೂರುಗಳನ್ನು ಹೊಂದಿದ್ದಾರೆ. ಒಬ್ಬ ನಾಯಕ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕು. ಒಬ್ಬ ನಾಯಕ ತಂಡವನ್ನು ಹಾಳುಮಾಡಬಹುದು ಅಥವಾ ತಂಡವನ್ನು ಉತ್ತಮಗೊಳಿಸಬಹುದು. ವಿಶ್ವಕಪ್ ಮುಗಿಯಲಿ, ನಂತರ ನಾನು ಮುಕ್ತವಾಗಿ ಮಾತನಾಡುತ್ತೇನೆ ಎಂದಿದ್ದಾರೆ.
![ಶೋಯೇಬ್ ಅಖ್ತರ್ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ನಿಮಗೆ ನಿರಾಶೆ ಮತ್ತು ನೋವಾದಾಗ ಪೋಸ್ಟ್ ಮಾಡುವುದು ಸಹಜ. ಇಡೀ ದೇಶಕ್ಕೆ ಈ ಸೋಲಿನಿಂದ ನಿರಾಶೆಯಾಗಿದೆ. ನೈತಿಕತೆ ಕಡಿಮೆಯಾಗಿದೆ. ಹೇಗಾದರೂ ಮಾಡಿ ಗೆಲ್ಲುವ ಇಂಗಿತವನ್ನು ತೋರಿಸಬೇಕು. ಪಾಕಿಸ್ತಾನಕ್ಕೆ ಸೂಪರ್ ಎಂಟಕ್ಕೆ ಬರದ ಅರ್ಹತೆ ಇದೆಯೇ? ಆ ದೇವರೇ ಬಲ್ಲ. ಎಂದಿದ್ದಾರೆ.](https://images.tv9kannada.com/wp-content/uploads/2024/06/pak-5.jpg)
ಶೋಯೇಬ್ ಅಖ್ತರ್ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ನಿಮಗೆ ನಿರಾಶೆ ಮತ್ತು ನೋವಾದಾಗ ಪೋಸ್ಟ್ ಮಾಡುವುದು ಸಹಜ. ಇಡೀ ದೇಶಕ್ಕೆ ಈ ಸೋಲಿನಿಂದ ನಿರಾಶೆಯಾಗಿದೆ. ನೈತಿಕತೆ ಕಡಿಮೆಯಾಗಿದೆ. ಹೇಗಾದರೂ ಮಾಡಿ ಗೆಲ್ಲುವ ಇಂಗಿತವನ್ನು ತೋರಿಸಬೇಕು. ಪಾಕಿಸ್ತಾನಕ್ಕೆ ಸೂಪರ್ ಎಂಟಕ್ಕೆ ಬರದ ಅರ್ಹತೆ ಇದೆಯೇ? ಆ ದೇವರೇ ಬಲ್ಲ. ಎಂದಿದ್ದಾರೆ.
![ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪಾಕಿಸ್ತಾನ ತಂಡದಲ್ಲಿ ಆತ್ಮವಿಶ್ವಾಸದ ಕೊರತೆ ಇದೆ ಎಂದು ಹೇಳಿದ್ದಾರೆ. ಪಾಕ್ ತಂಡ ಕೆಲವೊಮ್ಮೆ ಕೆಟ್ಟ ಪಿಚ್ನಲ್ಲಿ ಉತ್ತಮವಾಗಿ ಆಡುವುದನ್ನು ನಾವು ನೋಡಿದ್ದೇವೆ. ಆ ಪಂದ್ಯಗಳಲ್ಲಿ ಇದೂ ಒಂದಾಗಿತ್ತು. ಇದು ತುಂಬಾ ಸರಳವಾದ ವಿಷಯ, ಪಾಕಿಸ್ತಾನ ಸೋಲುತ್ತದೆ ಎಂದು ಅಂದುಕೊಂಡಿರಲಿಲ್ಲ ಎಂದಿದ್ದಾರೆ.](https://images.tv9kannada.com/wp-content/uploads/2024/06/pak-6.jpg)
ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪಾಕಿಸ್ತಾನ ತಂಡದಲ್ಲಿ ಆತ್ಮವಿಶ್ವಾಸದ ಕೊರತೆ ಇದೆ ಎಂದು ಹೇಳಿದ್ದಾರೆ. ಪಾಕ್ ತಂಡ ಕೆಲವೊಮ್ಮೆ ಕೆಟ್ಟ ಪಿಚ್ನಲ್ಲಿ ಉತ್ತಮವಾಗಿ ಆಡುವುದನ್ನು ನಾವು ನೋಡಿದ್ದೇವೆ. ಆ ಪಂದ್ಯಗಳಲ್ಲಿ ಇದೂ ಒಂದಾಗಿತ್ತು. ಇದು ತುಂಬಾ ಸರಳವಾದ ವಿಷಯ, ಪಾಕಿಸ್ತಾನ ಸೋಲುತ್ತದೆ ಎಂದು ಅಂದುಕೊಂಡಿರಲಿಲ್ಲ ಎಂದಿದ್ದಾರೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)