- Kannada News Photo gallery Cricket photos T20 World Cup 2024: Indian players in the practice session at New York
T20 World Cup 2024: ಟಿ20 ವಿಶ್ವಕಪ್ಗಾಗಿ ಅಭ್ಯಾಸ ಶುರು ಮಾಡಿದ ಟೀಮ್ ಇಂಡಿಯಾ
T20 World Cup 2024: ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಭಾರತ ತಂಡವು ಐರ್ಲೆಂಡ್, ಪಾಕಿಸ್ತಾನ್, ಯುಎಸ್ಎ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ಮದಗಜಗಳ ಕಾಳಗದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.
Updated on: May 29, 2024 | 10:30 AM
![T20 World Cup 2024: ಟಿ20 ವಿಶ್ವಕಪ್ಗಾಗಿ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಜೂನ್ 1 ರಂದು ನಡೆಯುವ ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್ನಲ್ಲಿ ತಾಲೀಮು ಶುರು ಮಾಡಿದ್ದಾರೆ.](https://images.tv9kannada.com/wp-content/uploads/2024/05/team-india-2024-05-29t092327.826.jpg?w=1280&enlarge=true)
T20 World Cup 2024: ಟಿ20 ವಿಶ್ವಕಪ್ಗಾಗಿ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಜೂನ್ 1 ರಂದು ನಡೆಯುವ ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್ನಲ್ಲಿ ತಾಲೀಮು ಶುರು ಮಾಡಿದ್ದಾರೆ.
![ಮೇ 26 ರಂದು ಅಮೆರಿಕಗೆ ತೆರಳಿದ್ದ ಭಾರತೀಯ ಆಟಗಾರರು 2 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಅದರಂತೆ ಮಂಗಳವಾರದಿಂದ ಪ್ರಾಕ್ಟೀಸ್ ಆರಂಭಿಸಲಾಗಿದೆ. ಈ ಮೂಲಕ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ.](https://images.tv9kannada.com/wp-content/uploads/2024/05/team-india-2024-05-29t091548.647.jpg)
ಮೇ 26 ರಂದು ಅಮೆರಿಕಗೆ ತೆರಳಿದ್ದ ಭಾರತೀಯ ಆಟಗಾರರು 2 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಅದರಂತೆ ಮಂಗಳವಾರದಿಂದ ಪ್ರಾಕ್ಟೀಸ್ ಆರಂಭಿಸಲಾಗಿದೆ. ಈ ಮೂಲಕ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ.
![ಇನ್ನು ಈ ಅಭ್ಯಾಸ ಕ್ಯಾಂಪ್ನಲ್ಲಿ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಕಾಣಿಸಿಕೊಂಡಿದ್ದಾರೆ. ಮೇ 26 ರಂದು ಭಾರತದಿಂದ ತೆರಳಿದ ಬಳಗದಲ್ಲಿ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇದೀಗ ಹಾರ್ದಿಕ್ ಲಂಡನ್ನಿಂದ ನೇರವಾಗಿ ನ್ಯೂಯಾರ್ಕ್ಗೆ ಬಂದಿಳಿದಿದ್ದಾರೆ. ಅಲ್ಲದೆ ಭಾರತ ತಂಡದ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.](https://images.tv9kannada.com/wp-content/uploads/2024/05/team-india-2024-05-29t092115.092.jpg)
ಇನ್ನು ಈ ಅಭ್ಯಾಸ ಕ್ಯಾಂಪ್ನಲ್ಲಿ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಕಾಣಿಸಿಕೊಂಡಿದ್ದಾರೆ. ಮೇ 26 ರಂದು ಭಾರತದಿಂದ ತೆರಳಿದ ಬಳಗದಲ್ಲಿ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇದೀಗ ಹಾರ್ದಿಕ್ ಲಂಡನ್ನಿಂದ ನೇರವಾಗಿ ನ್ಯೂಯಾರ್ಕ್ಗೆ ಬಂದಿಳಿದಿದ್ದಾರೆ. ಅಲ್ಲದೆ ಭಾರತ ತಂಡದ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
![ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.](https://images.tv9kannada.com/wp-content/uploads/2024/05/sky-18.jpg)
ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.
![ಇದಾದ ಬಳಿಕ ಜೂನ್ 12 ರಂದು ಯುಎಸ್ಎ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಈ ಪಂದ್ಯಗಳೊಂದಿಗೆ ಲೀಗ್ ಹಂತ ಮುಗಿಯಲಿದ್ದು, ಆ ಬಳಿಕ ಸೂಪರ್-8 ಹಂತದ ಪಂದ್ಯಗಳು ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್ನಲ್ಲಿ ಕಠಿಣ ತಾಲೀಮಿನಲ್ಲಿ ನಿರತರಾಗಿದ್ದಾರೆ.](https://images.tv9kannada.com/wp-content/uploads/2024/05/team-india-2024-05-29t091848.272.jpg)
ಇದಾದ ಬಳಿಕ ಜೂನ್ 12 ರಂದು ಯುಎಸ್ಎ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಈ ಪಂದ್ಯಗಳೊಂದಿಗೆ ಲೀಗ್ ಹಂತ ಮುಗಿಯಲಿದ್ದು, ಆ ಬಳಿಕ ಸೂಪರ್-8 ಹಂತದ ಪಂದ್ಯಗಳು ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್ನಲ್ಲಿ ಕಠಿಣ ತಾಲೀಮಿನಲ್ಲಿ ನಿರತರಾಗಿದ್ದಾರೆ.
![ಇನ್ನು ಭಾರತ ತಂಡವು ಅಭ್ಯಾಸವನ್ನು ಆರಂಭಿಸಿದರೂ ವಿರಾಟ್ ಕೊಹ್ಲಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿಲ್ಲ. ವೀಸಾ ಪೇಪರ್ ವರ್ಕ್ಗಳ ವಿಳಂಬದಿಂದ ಕಿಂಗ್ ಕೊಹ್ಲಿ ಅಮೆರಿಕಕ್ಕೆ ತೆರಳುವುದು ತಡವಾಗಿದೆ. ಅಲ್ಲದೆ ಮೇ 30 ರಂದು ಅವರು ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/team-india-2024-05-29t091919.571.jpg)
ಇನ್ನು ಭಾರತ ತಂಡವು ಅಭ್ಯಾಸವನ್ನು ಆರಂಭಿಸಿದರೂ ವಿರಾಟ್ ಕೊಹ್ಲಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿಲ್ಲ. ವೀಸಾ ಪೇಪರ್ ವರ್ಕ್ಗಳ ವಿಳಂಬದಿಂದ ಕಿಂಗ್ ಕೊಹ್ಲಿ ಅಮೆರಿಕಕ್ಕೆ ತೆರಳುವುದು ತಡವಾಗಿದೆ. ಅಲ್ಲದೆ ಮೇ 30 ರಂದು ಅವರು ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.
![ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.](https://images.tv9kannada.com/wp-content/uploads/2024/05/team-india-2024-05-26t082957.952-2.jpg)
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಜಿಎಂ ಸಿದ್ದೇಶ್ವರ ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಜಿಎಂ ಸಿದ್ದೇಶ್ವರ](https://images.tv9kannada.com/wp-content/uploads/2024/07/siddeshwaronbsyfamily.jpg?w=280&ar=16:9)
![ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ! ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ!](https://images.tv9kannada.com/wp-content/uploads/2024/07/harihar-mosque.jpg?w=280&ar=16:9)
![ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ](https://images.tv9kannada.com/wp-content/uploads/2024/07/food-department-commissioner-srinivas-said-abdul-razak-doesnt-have-a-license-to-sell-meat.jpg?w=280&ar=16:9)
![ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ](https://images.tv9kannada.com/wp-content/uploads/2024/07/lifestyle-news-in-kannada-2024-07-27t160054.944.jpg?w=280&ar=16:9)
![ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು](https://images.tv9kannada.com/wp-content/uploads/2024/07/in-gokak-the-owner-of-the-house-died-of-a-heart-attack-after-hearing-about-rain-water-entering-the-house.jpg?w=280&ar=16:9)
![ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ](https://images.tv9kannada.com/wp-content/uploads/2024/07/darshan-83.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)