IND vs IRE: ಅತಿ ಹೆಚ್ಚು ಮೇಡನ್ ಓವರ್‌; ಇತಿಹಾಸ ಬರೆದ ಯಾರ್ಕರ್ ಕಿಂಗ್ ಬುಮ್ರಾ..!

T20 World Cup 2024, Jasprit Bumrah: ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

|

Updated on:Jun 05, 2024 | 10:40 PM

2024 ರ ಟಿ20 ವಿಶ್ವಕಪ್​ನ 8 ನೇ ಪಂದ್ಯವು ಭಾರತ ಮತ್ತು ಐರ್ಲೆಂಡ್ ತಂಡಗಳ ನಡುವೆ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯದಲ್ಲೇ ದಾಖಲೆ ಬರೆದಿದ್ದಾರೆ.

2024 ರ ಟಿ20 ವಿಶ್ವಕಪ್​ನ 8 ನೇ ಪಂದ್ಯವು ಭಾರತ ಮತ್ತು ಐರ್ಲೆಂಡ್ ತಂಡಗಳ ನಡುವೆ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯದಲ್ಲೇ ದಾಖಲೆ ಬರೆದಿದ್ದಾರೆ.

1 / 7
ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

2 / 7
ಇದು ಟಿ20 ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರ 11ನೇ ಮೇಡನ್ ಓವರ್ ಆಗಿತ್ತು. ಇದರೊಂದಿಗೆ ಟೆಸ್ಟ್ ಆಡುವ ರಾಷ್ಟ್ರದ ಬೌಲರ್‌ಗಳ ಪೈಕಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ.

ಇದು ಟಿ20 ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರ 11ನೇ ಮೇಡನ್ ಓವರ್ ಆಗಿತ್ತು. ಇದರೊಂದಿಗೆ ಟೆಸ್ಟ್ ಆಡುವ ರಾಷ್ಟ್ರದ ಬೌಲರ್‌ಗಳ ಪೈಕಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ.

3 / 7
ಇದರೊಂದಿಗೆ ಈ ಪಟ್ಟಿಯಲ್ಲಿ ಈ ಮೊದಲು ಬುಮ್ರಾ ಜೊತೆಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಮಾಜಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ. ಭುವನೇಶ್ವರ್ ಕುಮಾರ್ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ 10 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ್ದರು.

ಇದರೊಂದಿಗೆ ಈ ಪಟ್ಟಿಯಲ್ಲಿ ಈ ಮೊದಲು ಬುಮ್ರಾ ಜೊತೆಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಮಾಜಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ. ಭುವನೇಶ್ವರ್ ಕುಮಾರ್ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ 10 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ್ದರು.

4 / 7
ಬುಮ್ರಾ ಜೊತೆಗೆ ಈ ಪಂದ್ಯದಲ್ಲಿ 2 ವಿಕೆಟ್ ಪಡೆದ ಅರ್ಷದೀಪ್ ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

ಬುಮ್ರಾ ಜೊತೆಗೆ ಈ ಪಂದ್ಯದಲ್ಲಿ 2 ವಿಕೆಟ್ ಪಡೆದ ಅರ್ಷದೀಪ್ ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

5 / 7
ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ಪವರ್‌ಪ್ಲೇನಲ್ಲಿ ಇದುವರೆಗೆ 25 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದೀಗ ಬುಮ್ರಾರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್ ಪವರ್ಪ್ಲೇನಲ್ಲಿ 26 ವಿಕೆಟ್​ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 47 ವಿಕೆಟ್‌ ಉರುಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ಪವರ್‌ಪ್ಲೇನಲ್ಲಿ ಇದುವರೆಗೆ 25 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದೀಗ ಬುಮ್ರಾರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್ ಪವರ್ಪ್ಲೇನಲ್ಲಿ 26 ವಿಕೆಟ್​ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 47 ವಿಕೆಟ್‌ ಉರುಳಿಸಿದ್ದಾರೆ.

6 / 7
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ಭಾರತದ ವೇಗಿಗಳ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಉಪನಾಯಕ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ಭಾರತದ ವೇಗಿಗಳ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಉಪನಾಯಕ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು.

7 / 7

Published On - 10:39 pm, Wed, 5 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್