- Kannada News Photo gallery Cricket photos T20 World Cup 2024: Australia Captain Mitchell Marsh Injured
T20 World Cup 2024: ಆಸ್ಟ್ರೇಲಿಯಾಗೆ ಆಘಾತ: ತಂಡದ ಪ್ರಮುಖ ಆಟಗಾರನಿಗೆ ಗಾಯ
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ನಾಳೆಯಿಂದ (ಜೂ.2) ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ನಡೆಯಲಿರುವ ಈ ಕ್ರಿಕೆಟ್ ಸಮರದಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗ್ರೂಪ್ ಪಂದ್ಯಗಳು ನಡೆಯಲಿದೆ.
Updated on: Jun 01, 2024 | 12:07 PM
![T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ನಾಯಕ ಮಿಚೆಲ್ ಮಾರ್ಷ್ ಗಾಯಗೊಂಡಿದ್ದಾರೆ. ಈ ಹಿಂದೆ ಗಾಯದ ಕಾರಣ ಐಪಿಎಲ್ 2024 ಅನ್ನು ಮಾರ್ಷ್ ಅರ್ಧದಲ್ಲೇ ತೊರೆದಿದ್ದರು. ಇದೀಗ ಟಿ20 ವಿಶ್ವಕಪ್ಗಾಗಿ ಆಗಮಿಸಿರುವ ಆಸೀಸ್ ನಾಯಕ ಅಭ್ಯಾಸ ಪಂದ್ಯದ ವೇಳೆ ಮತ್ತೆ ಗಾಯಗೊಂಡಿದ್ದಾರೆ.](https://images.tv9kannada.com/wp-content/uploads/2024/06/marsh-9.jpg?w=1280&enlarge=true)
T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ನಾಯಕ ಮಿಚೆಲ್ ಮಾರ್ಷ್ ಗಾಯಗೊಂಡಿದ್ದಾರೆ. ಈ ಹಿಂದೆ ಗಾಯದ ಕಾರಣ ಐಪಿಎಲ್ 2024 ಅನ್ನು ಮಾರ್ಷ್ ಅರ್ಧದಲ್ಲೇ ತೊರೆದಿದ್ದರು. ಇದೀಗ ಟಿ20 ವಿಶ್ವಕಪ್ಗಾಗಿ ಆಗಮಿಸಿರುವ ಆಸೀಸ್ ನಾಯಕ ಅಭ್ಯಾಸ ಪಂದ್ಯದ ವೇಳೆ ಮತ್ತೆ ಗಾಯಗೊಂಡಿದ್ದಾರೆ.
![ನಮೀಬಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕಾಣಿಸಿಕೊಂಡರೂ ಮಿಚೆಲ್ ಮಾರ್ಷ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಅದರಲ್ಲೂ ವಿಂಡೀಸ್ ವಿರುದ್ಧದ ಪಂದ್ಯದ ವೇಳೆ ಬೌಲಿಂಗ್ ಮಾಡಿರಲಿಲ್ಲ. ಹಾಗೆಯೇ ಫೀಲ್ಡಿಂಗ್ನಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ತಂಡವನ್ನು ಹಂಗಾಮಿ ನಾಯಕ ಮ್ಯಾಥ್ಯೂ ವೇಡ್ ಮುನ್ನಡೆಸಿದ್ದರು.](https://images.tv9kannada.com/wp-content/uploads/2024/06/marsh-6.jpg)
ನಮೀಬಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕಾಣಿಸಿಕೊಂಡರೂ ಮಿಚೆಲ್ ಮಾರ್ಷ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಅದರಲ್ಲೂ ವಿಂಡೀಸ್ ವಿರುದ್ಧದ ಪಂದ್ಯದ ವೇಳೆ ಬೌಲಿಂಗ್ ಮಾಡಿರಲಿಲ್ಲ. ಹಾಗೆಯೇ ಫೀಲ್ಡಿಂಗ್ನಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ತಂಡವನ್ನು ಹಂಗಾಮಿ ನಾಯಕ ಮ್ಯಾಥ್ಯೂ ವೇಡ್ ಮುನ್ನಡೆಸಿದ್ದರು.
![ಮಿಚೆಲ್ ಮಾರ್ಷ್ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅಭ್ಯಾಸ ಪಂದ್ಯದ ವೇಳೆ ಅವರು ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ಇದಾಗ್ಯೂ ಜೂನ್ 6 ರಂದು ನಡೆಯಲಿರುವ ಮೊದಲ ಪಂದ್ಯದ ವೇಳೆ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ತಿಳಿಸಿದ್ದಾರೆ.](https://images.tv9kannada.com/wp-content/uploads/2024/06/marsh-7.jpg)
ಮಿಚೆಲ್ ಮಾರ್ಷ್ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅಭ್ಯಾಸ ಪಂದ್ಯದ ವೇಳೆ ಅವರು ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ಇದಾಗ್ಯೂ ಜೂನ್ 6 ರಂದು ನಡೆಯಲಿರುವ ಮೊದಲ ಪಂದ್ಯದ ವೇಳೆ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ತಿಳಿಸಿದ್ದಾರೆ.
![ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 6 ರಂದು ಒಮಾನ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕಾಣಿಸಿಕೊಂಡರೂ ಬೌಲಿಂಗ್ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಲೀಗ್ ಹಂತದ ಪಂದ್ಯಗಳಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಬಹುದು.](https://images.tv9kannada.com/wp-content/uploads/2024/06/marsh-8.jpg)
ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 6 ರಂದು ಒಮಾನ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕಾಣಿಸಿಕೊಂಡರೂ ಬೌಲಿಂಗ್ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಲೀಗ್ ಹಂತದ ಪಂದ್ಯಗಳಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಬಹುದು.
![ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.](https://images.tv9kannada.com/wp-content/uploads/2024/06/australia-team-24.jpg)
ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)