AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ವೆಸ್ಟ್ ಇಂಡೀಸ್​ಗೆ ಆಘಾತ: ಸ್ಟಾರ್ ಆಟಗಾರ ವಿಶ್ವಕಪ್​ನಿಂದ ಔಟ್

Brandon King: ವೆಸ್ಟ್ ಇಂಡೀಸ್ ಪರ 55 ಟಿ20 ಪಂದ್ಯಗಳನ್ನಾಡಿರುವ ಬ್ರಾಂಡನ್ ಕಿಂಗ್, 53 ಇನಿಂಗ್ಸ್​ಗಳಿಂದ 1395 ರನ್ ಕಲೆಹಾಕಿದ್ದಾರೆ. ಈ ವೇಳೆ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ವಿಂಡೀಸ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಝಾಹಿರ್ ಯೂಸುಫ್
|

Updated on: Jun 22, 2024 | 1:53 PM

Share
T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಬ್ರಾಂಡನ್ ಕಿಂಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಬ್ರಾಂಡನ್ ಸೈಡ್ ಸ್ಟ್ರೈನ್ ನೋವಿನ ಸಮಸ್ಯೆಗೆ ಒಳಗಾಗಿದ್ದರು.

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಬ್ರಾಂಡನ್ ಕಿಂಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಬ್ರಾಂಡನ್ ಸೈಡ್ ಸ್ಟ್ರೈನ್ ನೋವಿನ ಸಮಸ್ಯೆಗೆ ಒಳಗಾಗಿದ್ದರು.

1 / 5
ಇಂಗ್ಲೆಂಡ್ ವಿರುದ್ಧ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ಕಿಂಗ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡಿದ್ದರಿಂದ ಅರ್ಧದಲ್ಲೇ ಪೆವಿಲಿಯನ್​ಗೆ ಮರಳಿದ್ದರು. ಇದೀಗ ವೈದ್ಯಕೀಯ ವರದಿಯಲ್ಲಿ ಅವರು ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿರುವುದು ತಿಳಿದು ಬಂದಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಲಾಗಿದೆ.

ಇಂಗ್ಲೆಂಡ್ ವಿರುದ್ಧ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ಕಿಂಗ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡಿದ್ದರಿಂದ ಅರ್ಧದಲ್ಲೇ ಪೆವಿಲಿಯನ್​ಗೆ ಮರಳಿದ್ದರು. ಇದೀಗ ವೈದ್ಯಕೀಯ ವರದಿಯಲ್ಲಿ ಅವರು ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿರುವುದು ತಿಳಿದು ಬಂದಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಲಾಗಿದೆ.

2 / 5
ಹಾಗಾಗಿ ವೆಸ್ಟ್ ಇಂಡೀಸ್ ತಂಡದ ಮುಂದಿನ ಪಂದ್ಯಗಳಲ್ಲಿ ಬ್ರಾಂಡನ್ ಕಿಂಗ್ ಕಣಕ್ಕಿಳಿಯುವುದಿಲ್ಲ. ಕಿಂಗ್ ಹೊರಗುಳಿಯುತ್ತಿದ್ದಂತೆ ವೆಸ್ಟ್ ಇಂಡೀಸ್ ಬದಲಿ ಆಟಗಾರನನ್ನು ಘೋಷಿಸಿದ್ದು, ಅದರಂತೆ ಎಡಗೈ ದಾಂಡಿಗ ಕೈಲ್ ಮೇಯರ್ಸ್ ಶನಿವಾರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಹಾಗಾಗಿ ವೆಸ್ಟ್ ಇಂಡೀಸ್ ತಂಡದ ಮುಂದಿನ ಪಂದ್ಯಗಳಲ್ಲಿ ಬ್ರಾಂಡನ್ ಕಿಂಗ್ ಕಣಕ್ಕಿಳಿಯುವುದಿಲ್ಲ. ಕಿಂಗ್ ಹೊರಗುಳಿಯುತ್ತಿದ್ದಂತೆ ವೆಸ್ಟ್ ಇಂಡೀಸ್ ಬದಲಿ ಆಟಗಾರನನ್ನು ಘೋಷಿಸಿದ್ದು, ಅದರಂತೆ ಎಡಗೈ ದಾಂಡಿಗ ಕೈಲ್ ಮೇಯರ್ಸ್ ಶನಿವಾರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

3 / 5
ಇನ್ನು ವೆಸ್ಟ್ ಇಂಡೀಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ವಿಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ವೆಸ್ಟ್ ಇಂಡೀಸ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಇರಲಿದೆ.

ಇನ್ನು ವೆಸ್ಟ್ ಇಂಡೀಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ವಿಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ವೆಸ್ಟ್ ಇಂಡೀಸ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಇರಲಿದೆ.

4 / 5
ಒಂದು ವೇಳೆ ಸೌತ್ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋತರೆ, ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಹೆಚ್ಚಾಗಲಿದೆ. ಅದರಂತೆ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಗೆದ್ದರೆ, ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ ವಿಂಡೀಸ್ ಪಾಲಿಗೆ​ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಒಂದು ವೇಳೆ ಸೌತ್ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋತರೆ, ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಹೆಚ್ಚಾಗಲಿದೆ. ಅದರಂತೆ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಗೆದ್ದರೆ, ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ ವಿಂಡೀಸ್ ಪಾಲಿಗೆ​ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

5 / 5
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​