T20 World Cup 2024: ವೆಸ್ಟ್ ಇಂಡೀಸ್​ಗೆ ಆಘಾತ: ಸ್ಟಾರ್ ಆಟಗಾರ ವಿಶ್ವಕಪ್​ನಿಂದ ಔಟ್

Brandon King: ವೆಸ್ಟ್ ಇಂಡೀಸ್ ಪರ 55 ಟಿ20 ಪಂದ್ಯಗಳನ್ನಾಡಿರುವ ಬ್ರಾಂಡನ್ ಕಿಂಗ್, 53 ಇನಿಂಗ್ಸ್​ಗಳಿಂದ 1395 ರನ್ ಕಲೆಹಾಕಿದ್ದಾರೆ. ಈ ವೇಳೆ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ವಿಂಡೀಸ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

|

Updated on: Jun 22, 2024 | 1:53 PM

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಬ್ರಾಂಡನ್ ಕಿಂಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಬ್ರಾಂಡನ್ ಸೈಡ್ ಸ್ಟ್ರೈನ್ ನೋವಿನ ಸಮಸ್ಯೆಗೆ ಒಳಗಾಗಿದ್ದರು.

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಬ್ರಾಂಡನ್ ಕಿಂಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಬ್ರಾಂಡನ್ ಸೈಡ್ ಸ್ಟ್ರೈನ್ ನೋವಿನ ಸಮಸ್ಯೆಗೆ ಒಳಗಾಗಿದ್ದರು.

1 / 5
ಇಂಗ್ಲೆಂಡ್ ವಿರುದ್ಧ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ಕಿಂಗ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡಿದ್ದರಿಂದ ಅರ್ಧದಲ್ಲೇ ಪೆವಿಲಿಯನ್​ಗೆ ಮರಳಿದ್ದರು. ಇದೀಗ ವೈದ್ಯಕೀಯ ವರದಿಯಲ್ಲಿ ಅವರು ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿರುವುದು ತಿಳಿದು ಬಂದಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಲಾಗಿದೆ.

ಇಂಗ್ಲೆಂಡ್ ವಿರುದ್ಧ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಬ್ರಾಂಡನ್ ಕಿಂಗ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡಿದ್ದರಿಂದ ಅರ್ಧದಲ್ಲೇ ಪೆವಿಲಿಯನ್​ಗೆ ಮರಳಿದ್ದರು. ಇದೀಗ ವೈದ್ಯಕೀಯ ವರದಿಯಲ್ಲಿ ಅವರು ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿರುವುದು ತಿಳಿದು ಬಂದಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಲಾಗಿದೆ.

2 / 5
ಹಾಗಾಗಿ ವೆಸ್ಟ್ ಇಂಡೀಸ್ ತಂಡದ ಮುಂದಿನ ಪಂದ್ಯಗಳಲ್ಲಿ ಬ್ರಾಂಡನ್ ಕಿಂಗ್ ಕಣಕ್ಕಿಳಿಯುವುದಿಲ್ಲ. ಕಿಂಗ್ ಹೊರಗುಳಿಯುತ್ತಿದ್ದಂತೆ ವೆಸ್ಟ್ ಇಂಡೀಸ್ ಬದಲಿ ಆಟಗಾರನನ್ನು ಘೋಷಿಸಿದ್ದು, ಅದರಂತೆ ಎಡಗೈ ದಾಂಡಿಗ ಕೈಲ್ ಮೇಯರ್ಸ್ ಶನಿವಾರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಹಾಗಾಗಿ ವೆಸ್ಟ್ ಇಂಡೀಸ್ ತಂಡದ ಮುಂದಿನ ಪಂದ್ಯಗಳಲ್ಲಿ ಬ್ರಾಂಡನ್ ಕಿಂಗ್ ಕಣಕ್ಕಿಳಿಯುವುದಿಲ್ಲ. ಕಿಂಗ್ ಹೊರಗುಳಿಯುತ್ತಿದ್ದಂತೆ ವೆಸ್ಟ್ ಇಂಡೀಸ್ ಬದಲಿ ಆಟಗಾರನನ್ನು ಘೋಷಿಸಿದ್ದು, ಅದರಂತೆ ಎಡಗೈ ದಾಂಡಿಗ ಕೈಲ್ ಮೇಯರ್ಸ್ ಶನಿವಾರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

3 / 5
ಇನ್ನು ವೆಸ್ಟ್ ಇಂಡೀಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ವಿಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ವೆಸ್ಟ್ ಇಂಡೀಸ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಇರಲಿದೆ.

ಇನ್ನು ವೆಸ್ಟ್ ಇಂಡೀಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ವಿಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ವೆಸ್ಟ್ ಇಂಡೀಸ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಇರಲಿದೆ.

4 / 5
ಒಂದು ವೇಳೆ ಸೌತ್ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋತರೆ, ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಹೆಚ್ಚಾಗಲಿದೆ. ಅದರಂತೆ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಗೆದ್ದರೆ, ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ ವಿಂಡೀಸ್ ಪಾಲಿಗೆ​ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಒಂದು ವೇಳೆ ಸೌತ್ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋತರೆ, ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಹೆಚ್ಚಾಗಲಿದೆ. ಅದರಂತೆ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಗೆದ್ದರೆ, ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ ವಿಂಡೀಸ್ ಪಾಲಿಗೆ​ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

5 / 5
Follow us
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!