AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಆಸ್ಟ್ರೇಲಿಯಾ

T20 World Cup 2024: ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಒಟ್ಟು 6 ಅಂಕಗಳನ್ನು ಕಲೆಹಾಕುವ ಮೂಲಕ ಭಾರತ ತಂಡವು ಸೂಪರ್-8 ಹಂತಕ್ಕೇರಿದೆ. ದ್ವಿತೀಯ ಸುತ್ತಿನ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಲಿದೆ. ಜೂನ್ 15 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಾಡರ್ಹಿಲ್​ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Jun 13, 2024 | 8:53 AM

Share
T20 World Cup 2024: ಯುಎಸ್​ಎ ವಿರುದ್ಧದ ಗೆಲುವಿನೊಂದಿಗೆ ಭಾರತ ತಂಡ ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ನಲ್ಲಿ ಆಡಿರುವ 3 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಮುಂದಿನ ಸುತ್ತಿಗೆ ಪ್ರವೇಶಿಸಿದೆ.

T20 World Cup 2024: ಯುಎಸ್​ಎ ವಿರುದ್ಧದ ಗೆಲುವಿನೊಂದಿಗೆ ಭಾರತ ತಂಡ ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ನಲ್ಲಿ ಆಡಿರುವ 3 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಮುಂದಿನ ಸುತ್ತಿಗೆ ಪ್ರವೇಶಿಸಿದೆ.

1 / 6
ಅದರಂತೆ ಜೂನ್ 19 ರಿಂದ ಶುರುವಾಗಲಿರುವ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಗ್ರೂಪ್-1 ರಲ್ಲಿ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ. ವಿಶೇಷ ಎಂದರೆ ಇದೇ ಗ್ರೂಪ್​ನಲ್ಲಿ ಆಸ್ಟ್ರೇಲಿಯಾ ಕೂಡ ಸ್ಥಾನ ಪಡೆದಿದೆ.

ಅದರಂತೆ ಜೂನ್ 19 ರಿಂದ ಶುರುವಾಗಲಿರುವ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಗ್ರೂಪ್-1 ರಲ್ಲಿ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ. ವಿಶೇಷ ಎಂದರೆ ಇದೇ ಗ್ರೂಪ್​ನಲ್ಲಿ ಆಸ್ಟ್ರೇಲಿಯಾ ಕೂಡ ಸ್ಥಾನ ಪಡೆದಿದೆ.

2 / 6
ಗ್ರೂಪ್-ಬಿ ನಲ್ಲಿ ಆಡಿರುವ ಮೂರು ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಸೂಪರ್-8 ಹಂತಕ್ಕೆ ಪ್ರವೇಶಿಸಿದೆ. ಈ ಮೂಲಕ ಗ್ರೂಪ್-1 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿರುವುದು ಖಚಿತವಾಗಿದೆ.

ಗ್ರೂಪ್-ಬಿ ನಲ್ಲಿ ಆಡಿರುವ ಮೂರು ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಸೂಪರ್-8 ಹಂತಕ್ಕೆ ಪ್ರವೇಶಿಸಿದೆ. ಈ ಮೂಲಕ ಗ್ರೂಪ್-1 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿರುವುದು ಖಚಿತವಾಗಿದೆ.

3 / 6
ಜೂನ್ 24 ರಂದು ವೆಸ್ಟ್ ಇಂಡೀಸ್​ನ ಸೆಂಟ್ ಲೂಸಿಯಾದಲ್ಲಿ ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯವು ಉಭಯ ತಂಡಗಳಿಗೂ ಸೂಪರ್-8 ಹಂತದ ಕೊನೆಯ ಪಂದ್ಯವಾಗಿರಲಿದ್ದು, ಹೀಗಾಗಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಜೂನ್ 24 ರಂದು ವೆಸ್ಟ್ ಇಂಡೀಸ್​ನ ಸೆಂಟ್ ಲೂಸಿಯಾದಲ್ಲಿ ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯವು ಉಭಯ ತಂಡಗಳಿಗೂ ಸೂಪರ್-8 ಹಂತದ ಕೊನೆಯ ಪಂದ್ಯವಾಗಿರಲಿದ್ದು, ಹೀಗಾಗಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

4 / 6
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ