T20 World Cup 2024: ಭಾರತದ ಮುಂದಿನ 2 ಪಂದ್ಯಗಳು ಯಾವಾಗ, ಯಾರ ವಿರುದ್ಧ? ಇಲ್ಲಿದೆ ಮಾಹಿತಿ
T20 World Cup 2024: ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಅಂದರೆ ಗ್ರೂಪ್-ಎ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಇದೀಗ ಭಾರತ ತಂಡವು ಅಗ್ರಸ್ಥಾನದಲ್ಲಿದ್ದು, ಯುಎಸ್ಎ ತಂಡ ದ್ವಿತೀಯ ಸ್ಥಾನದಲ್ಲಿದೆ.
Updated on: Jun 10, 2024 | 2:59 PM
![T20 World Cup 2024: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದ್ದ ಭಾರತ ತಂಡ, 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿದೆ.](https://images.tv9kannada.com/wp-content/uploads/2024/06/team-india-2024-06-10t130005.555.jpg?w=1280&enlarge=true)
T20 World Cup 2024: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದ್ದ ಭಾರತ ತಂಡ, 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿದೆ.
![ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಕೇವಲ 119 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು 113 ರನ್ಗಳಿಗೆ ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ.](https://images.tv9kannada.com/wp-content/uploads/2024/06/team-india-2024-06-08t144151.617-1.jpg)
ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಕೇವಲ 119 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು 113 ರನ್ಗಳಿಗೆ ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ.
![ಈ ಗೆಲುವಿನೊಂದಿಗೆ ಭಾರತ ತಂಡವು ಗ್ರೂಪ್-ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅದರಂತೆ ಮುಂದಿನ 2 ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಖಚಿತ. ಭಾರತ ತಂಡದ ಮುಂದಿನ ಪಂದ್ಯಗಳು ಯಾವಾಗ, ಯಾರ ವಿರುದ್ಧ ಎಂದು ನೋಡುವುದಾದರೆ....](https://images.tv9kannada.com/wp-content/uploads/2024/06/team-india-2024-06-08t120221.572-2.jpg)
ಈ ಗೆಲುವಿನೊಂದಿಗೆ ಭಾರತ ತಂಡವು ಗ್ರೂಪ್-ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅದರಂತೆ ಮುಂದಿನ 2 ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಖಚಿತ. ಭಾರತ ತಂಡದ ಮುಂದಿನ ಪಂದ್ಯಗಳು ಯಾವಾಗ, ಯಾರ ವಿರುದ್ಧ ಎಂದು ನೋಡುವುದಾದರೆ....
![ಜೂನ್ 12 (ಬುಧವಾರ) ಭಾರತ vs ಯುಎಸ್ಎ: ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ಜೂನ್ 12 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ.](https://images.tv9kannada.com/wp-content/uploads/2024/06/ind-vs-usa-1-1.jpg)
ಜೂನ್ 12 (ಬುಧವಾರ) ಭಾರತ vs ಯುಎಸ್ಎ: ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ಜೂನ್ 12 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ.
![ಜೂನ್ 15 (ಶನಿವಾರ) ಭಾರತ vs ಕೆನಡಾ: ಅಮೆರಿಕದ ಲಾಡರ್ಹಿಲ್ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 33ನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶರುವಾಗಲಿದೆ.](https://images.tv9kannada.com/wp-content/uploads/2024/06/ind-vs-can-1-1.jpg)
ಜೂನ್ 15 (ಶನಿವಾರ) ಭಾರತ vs ಕೆನಡಾ: ಅಮೆರಿಕದ ಲಾಡರ್ಹಿಲ್ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 33ನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶರುವಾಗಲಿದೆ.
![ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.](https://images.tv9kannada.com/wp-content/uploads/2024/06/team-india-2024-06-05t125332.370-1.jpg)
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)