AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್​ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on:Jun 12, 2024 | 8:14 AM

Share
T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

2 / 5
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 5
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

4 / 5
ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

5 / 5

Published On - 8:12 am, Wed, 12 June 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!