T20 World Cup 2024: ಟಿ20 ವಿಶ್ವಕಪ್ನಿಂದ 2 ತಂಡಗಳು ಔಟ್
T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.
Updated on:Jun 12, 2024 | 8:14 AM
![T20 World Cup 2024: 20 ವಿಶ್ವಕಪ್ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...](https://images.tv9kannada.com/wp-content/uploads/2024/06/t20-world-cup-2024-20-1.jpg?w=1280&enlarge=true)
T20 World Cup 2024: 20 ವಿಶ್ವಕಪ್ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
![ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.](https://images.tv9kannada.com/wp-content/uploads/2024/06/oman.jpg)
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.
![ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ.](https://images.tv9kannada.com/wp-content/uploads/2024/06/sri-lanka-10.jpg)
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ.
![ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.](https://images.tv9kannada.com/wp-content/uploads/2024/06/south-africa-19.jpg)
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.
![ಗ್ರೂಪ್-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.](https://images.tv9kannada.com/wp-content/uploads/2024/06/australia-90.jpg)
ಗ್ರೂಪ್-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.
Published On - 8:12 am, Wed, 12 June 24
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)