T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೂಪರ್-8 ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ.

|

Updated on:Jun 10, 2024 | 11:05 AM

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

1 / 6
ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

2 / 6
ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 6
ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

4 / 6
ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

5 / 6
ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

6 / 6

Published On - 11:04 am, Mon, 10 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್