- Kannada News Photo gallery Cricket photos T20 World Cup 2024: Pakistan Super 8 qualification Scenarios
T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್ಗಳಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೂಪರ್-8 ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಯುಎಸ್ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ.
Updated on:Jun 10, 2024 | 11:05 AM
![T20 World Cup 2024: ಈ ಬಾರಿಯ ವಿಶ್ವಕಪ್ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.](https://images.tv9kannada.com/wp-content/uploads/2024/06/pakistan-38.jpg?w=1280&enlarge=true)
T20 World Cup 2024: ಈ ಬಾರಿಯ ವಿಶ್ವಕಪ್ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.
![ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.](https://images.tv9kannada.com/wp-content/uploads/2024/06/pakistan-team-24.jpg)
ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.
![ಆದರೆ ಈ ಮ್ಯಾಚ್ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ.](https://images.tv9kannada.com/wp-content/uploads/2024/06/pakistan-37.jpg)
ಆದರೆ ಈ ಮ್ಯಾಚ್ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ.
![ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.](https://images.tv9kannada.com/wp-content/uploads/2024/06/team-india-2024-06-10t104729.503.jpg)
ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.
![ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್ಎ ತಂಡ ಸೋತರೆ ಮಾತ್ರ ಪಾಕ್ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.](https://images.tv9kannada.com/wp-content/uploads/2024/06/usa-6.jpg)
ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್ಎ ತಂಡ ಸೋತರೆ ಮಾತ್ರ ಪಾಕ್ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.
![ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.](https://images.tv9kannada.com/wp-content/uploads/2024/06/pakistan-35.jpg)
ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.
Published On - 11:04 am, Mon, 10 June 24
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)