AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ವಿಶೇಷ ವಿಶ್ವ ದಾಖಲೆ ಬರೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಅಮೋಘ ಗೆಲುವು ಸಾಧಿಸಿದೆ. ಗಯಾನಾದಲ್ಲಿ ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಕೇವಲ 75 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 08, 2024 | 9:54 AM

Share
T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್​ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್​ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

2 / 6
ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.

ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.

3 / 6
2007ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.

2007ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು. 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ ಕೇವಲ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು. 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ ಕೇವಲ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)

6 / 6
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ