Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹಿಟ್​ಮ್ಯಾನ್ ಅಬ್ಬರಕ್ಕೆ ಬಾಬರ್ ದಾಖಲೆ ಧೂಳೀಪಟ

T20 World Cup 2024: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 96 ರನ್​ಗಳಿಗೆ ಆಲೌಟ್ ಆಯಿತು. 97 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 12.2 ಓವರ್​ಗಳಲ್ಲಿ ಗುರಿ ತಲುಪಿ 8 ವಿಕೆಟ್​ಗಳ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Jun 06, 2024 | 10:08 AM

T20 World Cup 2024: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

T20 World Cup 2024: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಐರ್ಲೆಂಡ್ ವಿರುದ್ದದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 37 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ಗಳ ಮೈಲುಗಲ್ಲು ದಾಟಿದ್ದಾರೆ.

ಐರ್ಲೆಂಡ್ ವಿರುದ್ದದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 37 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ಗಳ ಮೈಲುಗಲ್ಲು ದಾಟಿದ್ದಾರೆ.

2 / 5
ಅದು ಕೂಡ ಬಾಬರ್ ಆಝಂ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ದ್ವಿತೀಯ ಸ್ಥಾನದಲ್ಲಿದ್ದರು. 112 ಇನಿಂಗ್ಸ್​ಗಳಲ್ಲಿ 4023 ರನ್ ಕಲೆಹಾಕುವ ಮೂಲಕ ಪಾಕ್ ತಂಡದ ನಾಯಕ ಈ ಸಾಧನೆ ಮಾಡಿದ್ದರು.

ಅದು ಕೂಡ ಬಾಬರ್ ಆಝಂ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ದ್ವಿತೀಯ ಸ್ಥಾನದಲ್ಲಿದ್ದರು. 112 ಇನಿಂಗ್ಸ್​ಗಳಲ್ಲಿ 4023 ರನ್ ಕಲೆಹಾಕುವ ಮೂಲಕ ಪಾಕ್ ತಂಡದ ನಾಯಕ ಈ ಸಾಧನೆ ಮಾಡಿದ್ದರು.

3 / 5
ಇದೀಗ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 144 ಇನಿಂಗ್ಸ್​ಗಳ ಮೂಲಕ 4026 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 144 ಇನಿಂಗ್ಸ್​ಗಳ ಮೂಲಕ 4026 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 110 ಇನಿಂಗ್ಸ್ ಆಡಿರುವ  ಕಿಂಗ್ ಕೊಹ್ಲಿ ಇದುವರೆಗೆ 4038 ರನ್ ಕಲೆಹಾಕಿದ್ದಾರೆ. ಇದೀಗ 4026 ರನ್ ಬಾರಿಸಿರುವ ರೋಹಿತ್ ಶರ್ಮಾ ಮುಂದಿನ ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಹಾಗಾಗಿ ಭಾರತ ತಂಡದ ಮುಂದಿನ ಪಂದ್ಯಗಳಲ್ಲಿ ರನ್ ಸರದಾರನ ಪಟ್ಟಕ್ಕಾಗಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ನಡುವೆ ಪೈಪೋಟಿ ಕಂಡು ಬರಲಿದೆ.

ವಿಶೇಷ ಎಂದರೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 110 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಇದುವರೆಗೆ 4038 ರನ್ ಕಲೆಹಾಕಿದ್ದಾರೆ. ಇದೀಗ 4026 ರನ್ ಬಾರಿಸಿರುವ ರೋಹಿತ್ ಶರ್ಮಾ ಮುಂದಿನ ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಹಾಗಾಗಿ ಭಾರತ ತಂಡದ ಮುಂದಿನ ಪಂದ್ಯಗಳಲ್ಲಿ ರನ್ ಸರದಾರನ ಪಟ್ಟಕ್ಕಾಗಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ನಡುವೆ ಪೈಪೋಟಿ ಕಂಡು ಬರಲಿದೆ.

5 / 5
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ