Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಎರಡು ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ರೂಬೆನ್

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 2634 ಪಂದ್ಯಗಳನ್ನಾಡಲಾಗಿದೆ. ಆದರೆ ಈವರೆಗೆ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ನಮೀಬಿಯಾ ಬೌಲರ್ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲೆರಡು ಎಸೆತಗಳ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Jun 03, 2024 | 8:03 AM

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

1 / 5
ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

2 / 5
ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

4 / 5
ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

5 / 5

Published On - 7:58 am, Mon, 3 June 24

Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ