T20 World Cup 2024: ಕೆನಡಾ ಪರ ಕಣಕ್ಕಿಳಿದ ಕನ್ನಡಿಗ..!
Shreyas Movva: ಶ್ರೇಯಸ್ ಮೋವಾ ಕೆನಡಾ ಪರ ಈವರೆಗೆ 7 ಏಕದಿನ ಮತ್ತು 6 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 139 ರನ್ ಕಲೆಹಾಕಿದ್ದಾರೆ. ಇದೀಗ ಟಿ20 ವಿಶ್ವಕಪ್ನ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿದಿರುವ ಶ್ರೇಯಸ್ ಜೂನ್ 15 ರಂದು ನಡೆಯಲಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.
Updated on:Jun 02, 2024 | 11:38 AM
![T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ಅಧಿಕೃತ ಚಾಲನೆ ದೊರೆತಿದೆ. ಡಲ್ಲಾಸ್ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಯುಎಸ್ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿದಿದ್ದವು. ವಿಶೇಷ ಎಂದರೆ ಈ ಕೆನಡಾ ತಂಡದಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿದ್ದಾರೆ. ಅದು ಸಹ ಕರ್ನಾಟಕದ ಪರ ಕ್ರಿಕೆಟ್ ಆಡಿದ ಆಟಗಾರ ಎಂಬುದು ಮತ್ತೊಂದು ವಿಶೇಷ.](https://images.tv9kannada.com/wp-content/uploads/2024/06/shreyas-1.jpg?w=1280&enlarge=true)
T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ಅಧಿಕೃತ ಚಾಲನೆ ದೊರೆತಿದೆ. ಡಲ್ಲಾಸ್ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಯುಎಸ್ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿದಿದ್ದವು. ವಿಶೇಷ ಎಂದರೆ ಈ ಕೆನಡಾ ತಂಡದಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿದ್ದಾರೆ. ಅದು ಸಹ ಕರ್ನಾಟಕದ ಪರ ಕ್ರಿಕೆಟ್ ಆಡಿದ ಆಟಗಾರ ಎಂಬುದು ಮತ್ತೊಂದು ವಿಶೇಷ.
![ಹೌದು, ಕೆನಡಾ ಪರ ಕಣಕ್ಕಿಳಿದಿರುವ ಶ್ರೇಯಸ್ ಮೋವಾ. ನಮ್ಮೂರ ಹುಡುಗ. ಅದರಲ್ಲೂ ನಮ್ಮ ದಾವಣಗೆರೆಯ ಕ್ರಿಕೆಟಿಗ. ಈ ಹಿಂದೆ ಅಂಡರ್-16 ಮತ್ತು ಅಂಡರ್-19 ಟೂರ್ನಿಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಕೆನಡಾ ಪರ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.](https://images.tv9kannada.com/wp-content/uploads/2024/06/shreyas-4.jpg)
ಹೌದು, ಕೆನಡಾ ಪರ ಕಣಕ್ಕಿಳಿದಿರುವ ಶ್ರೇಯಸ್ ಮೋವಾ. ನಮ್ಮೂರ ಹುಡುಗ. ಅದರಲ್ಲೂ ನಮ್ಮ ದಾವಣಗೆರೆಯ ಕ್ರಿಕೆಟಿಗ. ಈ ಹಿಂದೆ ಅಂಡರ್-16 ಮತ್ತು ಅಂಡರ್-19 ಟೂರ್ನಿಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಕೆನಡಾ ಪರ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.
![ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೋವಾ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.](https://images.tv9kannada.com/wp-content/uploads/2024/06/shreyas-3.jpg)
ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೋವಾ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
![ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೊವ್ವ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.](https://images.tv9kannada.com/wp-content/uploads/2024/06/shreyas-2.jpg)
ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೊವ್ವ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
![ಅದರಲ್ಲೂ ಯುಎಸ್ಎ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಕೆನಡಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವುದೇ ಶ್ರೇಯಸ್ ಮೋವಾ. ಈ ಮೂಲಕ ಕೆನಡಾ ಪರ ಚೊಚ್ಚಲ ಟಿ20 ವಿಶ್ವಕಪ್ ಆಡಿದ ಆಟಗಾರರಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿರುವುದು ಹೆಮ್ಮೆಯ ವಿಷಯ.](https://images.tv9kannada.com/wp-content/uploads/2024/06/can.jpg)
ಅದರಲ್ಲೂ ಯುಎಸ್ಎ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಕೆನಡಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವುದೇ ಶ್ರೇಯಸ್ ಮೋವಾ. ಈ ಮೂಲಕ ಕೆನಡಾ ಪರ ಚೊಚ್ಚಲ ಟಿ20 ವಿಶ್ವಕಪ್ ಆಡಿದ ಆಟಗಾರರಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿರುವುದು ಹೆಮ್ಮೆಯ ವಿಷಯ.
Published On - 7:33 am, Sun, 2 June 24
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)