AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಅರ್ಧಶತಕ ಸಿಡಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 110 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ 18.2 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Jun 13, 2024 | 8:08 AM

Share
T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ (Suryakumar Yadav) ಅರ್ಧಶತಕ ಬಾರಿಸಿ ಮಿಂಚಿದ್ದರು. ನ್ಯೂಯಾರ್ಕ್​ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು.

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ (Suryakumar Yadav) ಅರ್ಧಶತಕ ಬಾರಿಸಿ ಮಿಂಚಿದ್ದರು. ನ್ಯೂಯಾರ್ಕ್​ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್.

ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್.

3 / 5
ಟಿ20 ವಿಶ್ವಕಪ್ 2024ರ ಕೆನಡಾ ವಿರುದ್ಧದ ಪಂದ್ಯದಲ್ಲಿ ಪಾಕ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದಾರೆ. ಹಾಗೆಯೇ ನೆದರ್​ಲೆಂಡ್ಸ್​ ವಿರುದ್ಧ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಟಿ20 ವಿಶ್ವಕಪ್ 2024ರ ಕೆನಡಾ ವಿರುದ್ಧದ ಪಂದ್ಯದಲ್ಲಿ ಪಾಕ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದಾರೆ. ಹಾಗೆಯೇ ನೆದರ್​ಲೆಂಡ್ಸ್​ ವಿರುದ್ಧ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 5
ಇದೀಗ 49 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅರ್ಧಶತಕ ಪೂರೈಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಭಾರತೀಯ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 49 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅರ್ಧಶತಕ ಪೂರೈಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಭಾರತೀಯ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ