AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs USA: ಟೀಮ್ ಇಂಡಿಯಾ ಪಾಲಿಗೆ ವರವಾದ ಹೊಸ ನಿಯಮ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಐಸಿಸಿ ಹೊಸ ನಿಯಮವನ್ನು ಪರಿಚಯಿಸಿದೆ. ಈ ನಿಯಮದ ಪ್ರಕಾರ ಒಂದು ಓವರ್​ ಮುಗಿಸಿ ಮತ್ತೊಂದು ಓವರ್​ ಪ್ರಾರಂಭಿಸಲು ಕೇವಲ 60 ಸೆಕೆಂಡ್ಸ್ ಮಾತ್ರ ಇರಲಿದೆ. ಈ 60 ಸಕೆಂಡ್​ಗಳ ಒಳಗೆ ಮತ್ತೊಂದು ಓವರ್​ ಅನ್ನು ಶುರು ಮಾಡಬೇಕಾಗುತ್ತದೆ. ಹೀಗೆ ಒಂದೇ ತಪ್ಪನ್ನು ಮೂರು ಬಾರಿ ಮಾಡಿದರೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Jun 13, 2024 | 9:23 AM

Share
T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ (Team India) ಪ್ರಯಾಸದ ಗೆಲುವು ದಾಖಲಿಸಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿತ್ತು.

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ (Team India) ಪ್ರಯಾಸದ ಗೆಲುವು ದಾಖಲಿಸಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿತ್ತು.

1 / 7
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕ ಆಘಾತ ನೀಡುವಲ್ಲಿ ಯುಎಸ್​ಎ ಬೌಲರ್​ಗಳು ಯಶಸ್ವಿಯಾಗಿದ್ದರು. ಅಲ್ಲದೆ 15 ಓವರ್​ಗಳಲ್ಲಿ ನೀಡಿದ್ದು ಕೇವಲ 76 ರನ್​ಗಳು ಮಾತ್ರ. ಹೀಗಾಗಿಯೇ ಕೊನೆಯ ಐದು ಓವರ್​ಗಳ ವೇಳೆ ಪಂದ್ಯವು ರೋಚಕ ತಿರುವಿನತ್ತ ಸಾಗಿತು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕ ಆಘಾತ ನೀಡುವಲ್ಲಿ ಯುಎಸ್​ಎ ಬೌಲರ್​ಗಳು ಯಶಸ್ವಿಯಾಗಿದ್ದರು. ಅಲ್ಲದೆ 15 ಓವರ್​ಗಳಲ್ಲಿ ನೀಡಿದ್ದು ಕೇವಲ 76 ರನ್​ಗಳು ಮಾತ್ರ. ಹೀಗಾಗಿಯೇ ಕೊನೆಯ ಐದು ಓವರ್​ಗಳ ವೇಳೆ ಪಂದ್ಯವು ರೋಚಕ ತಿರುವಿನತ್ತ ಸಾಗಿತು.

2 / 7
ಕೊನೆಯ 30 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 35 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಐಸಿಸಿಯ ಹೊಸ ನಿಯಮ ಟೀಮ್ ಇಂಡಿಯಾ ಪಾಲಿಗೆ ವರವಾಗಿದ್ದು ವಿಶೇಷ. ಈ ನಿಯಮದಂತೆ ಭಾರತ ತಂಡವು ಕೊನೆಯ 30 ಎಸೆತಗಳಲ್ಲಿ 30 ರನ್​ಗಳ ಗುರಿ ಪಡೆಯಿತು.

ಕೊನೆಯ 30 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 35 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಐಸಿಸಿಯ ಹೊಸ ನಿಯಮ ಟೀಮ್ ಇಂಡಿಯಾ ಪಾಲಿಗೆ ವರವಾಗಿದ್ದು ವಿಶೇಷ. ಈ ನಿಯಮದಂತೆ ಭಾರತ ತಂಡವು ಕೊನೆಯ 30 ಎಸೆತಗಳಲ್ಲಿ 30 ರನ್​ಗಳ ಗುರಿ ಪಡೆಯಿತು.

3 / 7
ಅಂದರೆ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಐಸಿಸಿ ಸ್ಟಾಪ್ ಕ್ಲಾಕ್ ನಿಯಮ ಪರಿಚಯಿಸಿದೆ. ಈ ನಿಯಮದ ಪ್ರಕಾರ, ಒಂದು ಓವರ್​ ಮುಗಿಸಿ ಮತ್ತೊಂದು ಓವರ್​ ಪ್ರಾರಂಭಿಸಲು ಕೇವಲ 60 ಸೆಕೆಂಡ್​ಗಳ ಸಮಯವಕಾಶ ಇರಲಿದೆ. ಈ 60 ಸೆಕೆಂಡ್​ಗಳ ಒಳಗೆ ಮತ್ತೊಂದು ಓವರ್​ ಅನ್ನು ಶುರು ಮಾಡಬೇಕಾಗುತ್ತದೆ.

ಅಂದರೆ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಐಸಿಸಿ ಸ್ಟಾಪ್ ಕ್ಲಾಕ್ ನಿಯಮ ಪರಿಚಯಿಸಿದೆ. ಈ ನಿಯಮದ ಪ್ರಕಾರ, ಒಂದು ಓವರ್​ ಮುಗಿಸಿ ಮತ್ತೊಂದು ಓವರ್​ ಪ್ರಾರಂಭಿಸಲು ಕೇವಲ 60 ಸೆಕೆಂಡ್​ಗಳ ಸಮಯವಕಾಶ ಇರಲಿದೆ. ಈ 60 ಸೆಕೆಂಡ್​ಗಳ ಒಳಗೆ ಮತ್ತೊಂದು ಓವರ್​ ಅನ್ನು ಶುರು ಮಾಡಬೇಕಾಗುತ್ತದೆ.

4 / 7
ಒಂದು ವೇಳೆ 60 ಸೆಕೆಂಡ್​ಗಳ ಒಳಗೆ ಓವರ್ ಪ್ರಾರಂಭಿಸದಿದ್ದರೆ ಅಂಪೈರ್ ಮೊದಲ ಎಚ್ಚರಿಕೆ ನೀಡುತ್ತಾರೆ. ಎರಡನೇ ಬಾರಿ ಅದೇ ತಪ್ಪನ್ನು ಪುನರಾವರ್ತಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡಲಾಗುತ್ತದೆ. ಇನ್ನು ಮೂರನೇ ಬಾರಿ ಕೂಡ 60 ಸೆಕೆಂಡ್​ಗಳ ಒಳಗೆ ಓವರ್​ ಶುರು ಮಾಡದಿದ್ದರೆ, ಫೀಲ್ಡಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತದೆ. ಅಂದರೆ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳನ್ನು ನೀಡಲಾಗುತ್ತದೆ.

ಒಂದು ವೇಳೆ 60 ಸೆಕೆಂಡ್​ಗಳ ಒಳಗೆ ಓವರ್ ಪ್ರಾರಂಭಿಸದಿದ್ದರೆ ಅಂಪೈರ್ ಮೊದಲ ಎಚ್ಚರಿಕೆ ನೀಡುತ್ತಾರೆ. ಎರಡನೇ ಬಾರಿ ಅದೇ ತಪ್ಪನ್ನು ಪುನರಾವರ್ತಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡಲಾಗುತ್ತದೆ. ಇನ್ನು ಮೂರನೇ ಬಾರಿ ಕೂಡ 60 ಸೆಕೆಂಡ್​ಗಳ ಒಳಗೆ ಓವರ್​ ಶುರು ಮಾಡದಿದ್ದರೆ, ಫೀಲ್ಡಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತದೆ. ಅಂದರೆ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳನ್ನು ನೀಡಲಾಗುತ್ತದೆ.

5 / 7
ಭಾರತದ ವಿರುದ್ಧದ ಪಂದ್ಯದಲ್ಲಿ ಯುಎಸ್​ಎ ತಂಡವು ಮೂರು ಬಾರಿ ಈ ತಪ್ಪನ್ನು ಮಾಡಿದೆ. ಹೀಗಾಗಿ ನಿರ್ಣಾಯಕ ಹಂತದಲ್ಲಿ ಭಾರತ ತಂಡಕ್ಕೆ 5 ರನ್​ಗಳು ಹೆಚ್ಚುವರಿಯಾಗಿ ಸಿಕ್ಕಿದ್ದವು. ಇದರಿಂದ ಭಾರತ ತಂಡದ ಗುರಿಯು 35 ರನ್​ಗಳಿಂದ 30 ರನ್​ಗಳಿಗೆ ಇಳಿಯಿತು.

ಭಾರತದ ವಿರುದ್ಧದ ಪಂದ್ಯದಲ್ಲಿ ಯುಎಸ್​ಎ ತಂಡವು ಮೂರು ಬಾರಿ ಈ ತಪ್ಪನ್ನು ಮಾಡಿದೆ. ಹೀಗಾಗಿ ನಿರ್ಣಾಯಕ ಹಂತದಲ್ಲಿ ಭಾರತ ತಂಡಕ್ಕೆ 5 ರನ್​ಗಳು ಹೆಚ್ಚುವರಿಯಾಗಿ ಸಿಕ್ಕಿದ್ದವು. ಇದರಿಂದ ಭಾರತ ತಂಡದ ಗುರಿಯು 35 ರನ್​ಗಳಿಂದ 30 ರನ್​ಗಳಿಗೆ ಇಳಿಯಿತು.

6 / 7
ಈ ಮೂಲಕ ಟೀಮ್ ಇಂಡಿಯಾ 18.2 ಓವರ್​ಗಳಲ್ಲಿ ಗುರಿ ಬೆನ್ನತ್ತಲು ಸಾಧ್ಯವಾಯಿತು. ಅಂದರೆ ಕೇವಲ 10 ಎಸೆತಗಳು ಬಾಕಿ ಇರುವಂತೆ ಜಯ ಸಾಧಿಸಿತ್ತು. ಒಂದು ವೇಳೆ ಪೆನಾಲ್ಟಿ ರೂಪದಲ್ಲಿ ಭಾರತಕ್ಕೆ 5 ರನ್​ಗಳು ಸಿಗದಿದ್ದರೆ ಪಂದ್ಯವು ಮತ್ತಷ್ಟು ರೋಚಕ ಹಂತದತ್ತ ಸಾಗುವ ಸಾಧ್ಯತೆಯಿತ್ತು. ಆದರೆ ಐಸಿಸಿಯ ಹೊಸ ನಿಯಮವು ಯುಎಸ್​ಎ ಪಾಲಿಗೆ ಕಂಟಕವಾಗಿ ಪರಿಣಮಿಸಿದರೆ, ಟೀಮ್ ಇಂಡಿಯಾ ಪಾಲಿಗೆ ವರವಾಯಿತು. (ALL PC: ICC/Getty Images)

ಈ ಮೂಲಕ ಟೀಮ್ ಇಂಡಿಯಾ 18.2 ಓವರ್​ಗಳಲ್ಲಿ ಗುರಿ ಬೆನ್ನತ್ತಲು ಸಾಧ್ಯವಾಯಿತು. ಅಂದರೆ ಕೇವಲ 10 ಎಸೆತಗಳು ಬಾಕಿ ಇರುವಂತೆ ಜಯ ಸಾಧಿಸಿತ್ತು. ಒಂದು ವೇಳೆ ಪೆನಾಲ್ಟಿ ರೂಪದಲ್ಲಿ ಭಾರತಕ್ಕೆ 5 ರನ್​ಗಳು ಸಿಗದಿದ್ದರೆ ಪಂದ್ಯವು ಮತ್ತಷ್ಟು ರೋಚಕ ಹಂತದತ್ತ ಸಾಗುವ ಸಾಧ್ಯತೆಯಿತ್ತು. ಆದರೆ ಐಸಿಸಿಯ ಹೊಸ ನಿಯಮವು ಯುಎಸ್​ಎ ಪಾಲಿಗೆ ಕಂಟಕವಾಗಿ ಪರಿಣಮಿಸಿದರೆ, ಟೀಮ್ ಇಂಡಿಯಾ ಪಾಲಿಗೆ ವರವಾಯಿತು. (ALL PC: ICC/Getty Images)

7 / 7
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ