AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಸ್ಟಾರ್ ಕ್ರಿಕೆಟಿಗನಿಗೆ ವೀಸಾ ನೀಡಲು ನಿರಾಕರಿಸಿದ ಅಮೆರಿಕ..!

T20 World Cup 2024: ಜೂನ್​ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಾಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.

ಪೃಥ್ವಿಶಂಕರ
|

Updated on: May 30, 2024 | 9:02 PM

Share
ಜೂನ್​ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.

ಜೂನ್​ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.

1 / 7
ಯುಎಸ್ ರಾಯಭಾರ ಕಚೇರಿಯು ಲಾಮಿಚಾನೆಗೆ ವೀಸಾ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶಗಳು ತುಂಬಾ ಕಡಿಮೆಯಾಗಿದೆ. ವಾಸ್ತವವಾಗಿ ಸಂದೀಪ್ ಅವರಿಗೆ ವೀಸಾ ನಿರಾಕರಣೆ ಮಾಡುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಸಂದೀಪ್‌ಗೆ ವೀಸಾ ನಿರಾಕರಿಸಲಾಗಿತ್ತು.

ಯುಎಸ್ ರಾಯಭಾರ ಕಚೇರಿಯು ಲಾಮಿಚಾನೆಗೆ ವೀಸಾ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶಗಳು ತುಂಬಾ ಕಡಿಮೆಯಾಗಿದೆ. ವಾಸ್ತವವಾಗಿ ಸಂದೀಪ್ ಅವರಿಗೆ ವೀಸಾ ನಿರಾಕರಣೆ ಮಾಡುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಸಂದೀಪ್‌ಗೆ ವೀಸಾ ನಿರಾಕರಿಸಲಾಗಿತ್ತು.

2 / 7
ಸಂದೀಪ್ ನೇಪಾಳ ತಂಡದ ಸ್ಟಾರ್ ಆಟಗಾರನಲ್ಲದೆ ವಿವಾದಾತ್ಮಕ ಆಟಗಾರನೂ ಹೌದು. ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಲಾಗಿತ್ತು. ಈ ಆರೋಪದಡಿಯಲ್ಲಿ ಅವರಿಗೆ ಎಂಟು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ಆದರೆ ಈ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಅವರನ್ನು ದೋಷಮುಕ್ತಗೊಳಿಸಿ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಸಂದೀಪ್ ನೇಪಾಳ ತಂಡದ ಸ್ಟಾರ್ ಆಟಗಾರನಲ್ಲದೆ ವಿವಾದಾತ್ಮಕ ಆಟಗಾರನೂ ಹೌದು. ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಲಾಗಿತ್ತು. ಈ ಆರೋಪದಡಿಯಲ್ಲಿ ಅವರಿಗೆ ಎಂಟು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ಆದರೆ ಈ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಅವರನ್ನು ದೋಷಮುಕ್ತಗೊಳಿಸಿ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು.

3 / 7
ಕಳೆದ ತಿಂಗಳಷ್ಟೇ ಸಂದೀಪ್​ ಆರೋಪ ಮುಕ್ತರಾಗಿದ್ದರು. ಹೀಗಾಗಿ ನೇಪಾಳ ತಂಡದಲ್ಲಿ ಲಾಮಿಚಾನೆಯನ್ನು ಸೇರಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಅಮೆರಿಕ ಸರ್ಕಾರ ಸಂದೀಪ್​ಗೆ ವೀಸಾ ನೀಡಲು ಎರಡನೇ ಬಾರಿಗೆ ನಿರಾಕರಿಸಿದೆ.

ಕಳೆದ ತಿಂಗಳಷ್ಟೇ ಸಂದೀಪ್​ ಆರೋಪ ಮುಕ್ತರಾಗಿದ್ದರು. ಹೀಗಾಗಿ ನೇಪಾಳ ತಂಡದಲ್ಲಿ ಲಾಮಿಚಾನೆಯನ್ನು ಸೇರಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಅಮೆರಿಕ ಸರ್ಕಾರ ಸಂದೀಪ್​ಗೆ ವೀಸಾ ನೀಡಲು ಎರಡನೇ ಬಾರಿಗೆ ನಿರಾಕರಿಸಿದೆ.

4 / 7
ಈ ಬಗ್ಗೆ ನೋವು ತೋಡಿಕೊಂಡಿರುವ ಸಂದೀಪ್, ತನ್ನ ಯುಎಸ್ ವೀಸಾವನ್ನು ತಿರಸ್ಕರಿಸಲಾಗಿದೆ. ಈ ನಿರ್ಧಾರ ದುರದೃಷ್ಟಕರ ಎಂದಿದ್ದಾರೆ. ನೇಪಾಳ ಕ್ರಿಕೆಟ್ ಸಂಸ್ಥೆ ಕೂಡ ಹಲವು ಏಜೆನ್ಸಿಗಳ ಮೂಲಕ ಯುಎಸ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿತ್ತು. ಆದಾಗ್ಯೂ, ವೀಸಾವನ್ನು ನಿರಾಕರಿಸಲಾಗಿದೆ.

ಈ ಬಗ್ಗೆ ನೋವು ತೋಡಿಕೊಂಡಿರುವ ಸಂದೀಪ್, ತನ್ನ ಯುಎಸ್ ವೀಸಾವನ್ನು ತಿರಸ್ಕರಿಸಲಾಗಿದೆ. ಈ ನಿರ್ಧಾರ ದುರದೃಷ್ಟಕರ ಎಂದಿದ್ದಾರೆ. ನೇಪಾಳ ಕ್ರಿಕೆಟ್ ಸಂಸ್ಥೆ ಕೂಡ ಹಲವು ಏಜೆನ್ಸಿಗಳ ಮೂಲಕ ಯುಎಸ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿತ್ತು. ಆದಾಗ್ಯೂ, ವೀಸಾವನ್ನು ನಿರಾಕರಿಸಲಾಗಿದೆ.

5 / 7
 ನೇಪಾಳ ತಂಡವನ್ನು ಡಿ ಗುಂಪಿನಲ್ಲಿ ಇರಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೇಪಾಳ ಮತ್ತು ನೆದರ್ಲೆಂಡ್ಸ್ ತಂಡಗಳು ಸೇರಿವೆ. ನೇಪಾಳ ತಂಡ ತನ್ನ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಜೂನ್ 4 ರಂದು ಆಡಲಿದೆ.

ನೇಪಾಳ ತಂಡವನ್ನು ಡಿ ಗುಂಪಿನಲ್ಲಿ ಇರಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೇಪಾಳ ಮತ್ತು ನೆದರ್ಲೆಂಡ್ಸ್ ತಂಡಗಳು ಸೇರಿವೆ. ನೇಪಾಳ ತಂಡ ತನ್ನ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಜೂನ್ 4 ರಂದು ಆಡಲಿದೆ.

6 / 7
ಟಿ20 ವಿಶ್ವಕಪ್​ಗೆ ನೇಪಾಳದ ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಮಲ್ಲಾ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಟಿ20 ವಿಶ್ವಕಪ್​ಗೆ ನೇಪಾಳದ ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಮಲ್ಲಾ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ