- Kannada News Photo gallery Cricket photos T20 World Cup 2024 nepal cricketer Sandeep Lamichhane's USA Visa Rejected Again
T20 World Cup 2024: ಸ್ಟಾರ್ ಕ್ರಿಕೆಟಿಗನಿಗೆ ವೀಸಾ ನೀಡಲು ನಿರಾಕರಿಸಿದ ಅಮೆರಿಕ..!
T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಾಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.
Updated on: May 30, 2024 | 9:02 PM
![ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.](https://images.tv9kannada.com/wp-content/uploads/2024/05/sandeep-7.jpg?w=1280&enlarge=true)
ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.
![ಯುಎಸ್ ರಾಯಭಾರ ಕಚೇರಿಯು ಲಾಮಿಚಾನೆಗೆ ವೀಸಾ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಟಿ20 ವಿಶ್ವಕಪ್ನಲ್ಲಿ ಆಡುವ ಅವಕಾಶಗಳು ತುಂಬಾ ಕಡಿಮೆಯಾಗಿದೆ. ವಾಸ್ತವವಾಗಿ ಸಂದೀಪ್ ಅವರಿಗೆ ವೀಸಾ ನಿರಾಕರಣೆ ಮಾಡುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಸಂದೀಪ್ಗೆ ವೀಸಾ ನಿರಾಕರಿಸಲಾಗಿತ್ತು.](https://images.tv9kannada.com/wp-content/uploads/2024/05/sandeep-1-1.jpg)
ಯುಎಸ್ ರಾಯಭಾರ ಕಚೇರಿಯು ಲಾಮಿಚಾನೆಗೆ ವೀಸಾ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಟಿ20 ವಿಶ್ವಕಪ್ನಲ್ಲಿ ಆಡುವ ಅವಕಾಶಗಳು ತುಂಬಾ ಕಡಿಮೆಯಾಗಿದೆ. ವಾಸ್ತವವಾಗಿ ಸಂದೀಪ್ ಅವರಿಗೆ ವೀಸಾ ನಿರಾಕರಣೆ ಮಾಡುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಸಂದೀಪ್ಗೆ ವೀಸಾ ನಿರಾಕರಿಸಲಾಗಿತ್ತು.
![ಸಂದೀಪ್ ನೇಪಾಳ ತಂಡದ ಸ್ಟಾರ್ ಆಟಗಾರನಲ್ಲದೆ ವಿವಾದಾತ್ಮಕ ಆಟಗಾರನೂ ಹೌದು. ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಲಾಗಿತ್ತು. ಈ ಆರೋಪದಡಿಯಲ್ಲಿ ಅವರಿಗೆ ಎಂಟು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ಆದರೆ ಈ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಅವರನ್ನು ದೋಷಮುಕ್ತಗೊಳಿಸಿ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು.](https://images.tv9kannada.com/wp-content/uploads/2024/05/sandeep-2-1.jpg)
ಸಂದೀಪ್ ನೇಪಾಳ ತಂಡದ ಸ್ಟಾರ್ ಆಟಗಾರನಲ್ಲದೆ ವಿವಾದಾತ್ಮಕ ಆಟಗಾರನೂ ಹೌದು. ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಲಾಗಿತ್ತು. ಈ ಆರೋಪದಡಿಯಲ್ಲಿ ಅವರಿಗೆ ಎಂಟು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ಆದರೆ ಈ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಅವರನ್ನು ದೋಷಮುಕ್ತಗೊಳಿಸಿ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು.
![ಕಳೆದ ತಿಂಗಳಷ್ಟೇ ಸಂದೀಪ್ ಆರೋಪ ಮುಕ್ತರಾಗಿದ್ದರು. ಹೀಗಾಗಿ ನೇಪಾಳ ತಂಡದಲ್ಲಿ ಲಾಮಿಚಾನೆಯನ್ನು ಸೇರಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಅಮೆರಿಕ ಸರ್ಕಾರ ಸಂದೀಪ್ಗೆ ವೀಸಾ ನೀಡಲು ಎರಡನೇ ಬಾರಿಗೆ ನಿರಾಕರಿಸಿದೆ.](https://images.tv9kannada.com/wp-content/uploads/2024/05/sandeep-3.jpg)
ಕಳೆದ ತಿಂಗಳಷ್ಟೇ ಸಂದೀಪ್ ಆರೋಪ ಮುಕ್ತರಾಗಿದ್ದರು. ಹೀಗಾಗಿ ನೇಪಾಳ ತಂಡದಲ್ಲಿ ಲಾಮಿಚಾನೆಯನ್ನು ಸೇರಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಅಮೆರಿಕ ಸರ್ಕಾರ ಸಂದೀಪ್ಗೆ ವೀಸಾ ನೀಡಲು ಎರಡನೇ ಬಾರಿಗೆ ನಿರಾಕರಿಸಿದೆ.
![ಈ ಬಗ್ಗೆ ನೋವು ತೋಡಿಕೊಂಡಿರುವ ಸಂದೀಪ್, ತನ್ನ ಯುಎಸ್ ವೀಸಾವನ್ನು ತಿರಸ್ಕರಿಸಲಾಗಿದೆ. ಈ ನಿರ್ಧಾರ ದುರದೃಷ್ಟಕರ ಎಂದಿದ್ದಾರೆ. ನೇಪಾಳ ಕ್ರಿಕೆಟ್ ಸಂಸ್ಥೆ ಕೂಡ ಹಲವು ಏಜೆನ್ಸಿಗಳ ಮೂಲಕ ಯುಎಸ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿತ್ತು. ಆದಾಗ್ಯೂ, ವೀಸಾವನ್ನು ನಿರಾಕರಿಸಲಾಗಿದೆ.](https://images.tv9kannada.com/wp-content/uploads/2024/05/sandeep-4.jpg)
ಈ ಬಗ್ಗೆ ನೋವು ತೋಡಿಕೊಂಡಿರುವ ಸಂದೀಪ್, ತನ್ನ ಯುಎಸ್ ವೀಸಾವನ್ನು ತಿರಸ್ಕರಿಸಲಾಗಿದೆ. ಈ ನಿರ್ಧಾರ ದುರದೃಷ್ಟಕರ ಎಂದಿದ್ದಾರೆ. ನೇಪಾಳ ಕ್ರಿಕೆಟ್ ಸಂಸ್ಥೆ ಕೂಡ ಹಲವು ಏಜೆನ್ಸಿಗಳ ಮೂಲಕ ಯುಎಸ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿತ್ತು. ಆದಾಗ್ಯೂ, ವೀಸಾವನ್ನು ನಿರಾಕರಿಸಲಾಗಿದೆ.
![ನೇಪಾಳ ತಂಡವನ್ನು ಡಿ ಗುಂಪಿನಲ್ಲಿ ಇರಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೇಪಾಳ ಮತ್ತು ನೆದರ್ಲೆಂಡ್ಸ್ ತಂಡಗಳು ಸೇರಿವೆ. ನೇಪಾಳ ತಂಡ ತನ್ನ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಜೂನ್ 4 ರಂದು ಆಡಲಿದೆ.](https://images.tv9kannada.com/wp-content/uploads/2024/05/sandeep-5.jpg)
ನೇಪಾಳ ತಂಡವನ್ನು ಡಿ ಗುಂಪಿನಲ್ಲಿ ಇರಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೇಪಾಳ ಮತ್ತು ನೆದರ್ಲೆಂಡ್ಸ್ ತಂಡಗಳು ಸೇರಿವೆ. ನೇಪಾಳ ತಂಡ ತನ್ನ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಜೂನ್ 4 ರಂದು ಆಡಲಿದೆ.
![ಟಿ20 ವಿಶ್ವಕಪ್ಗೆ ನೇಪಾಳದ ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಮಲ್ಲಾ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.](https://images.tv9kannada.com/wp-content/uploads/2024/05/sandeep-6.jpg)
ಟಿ20 ವಿಶ್ವಕಪ್ಗೆ ನೇಪಾಳದ ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಮಲ್ಲಾ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)