AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್‌ ರಾಯಭಾರಿಯಾಗಿ ಉಸೇನ್ ಬೋಲ್ಟ್‌ ನೇಮಕ..!

T20 World Cup 2024: ಅಮೇರಿಕಾದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಸ್ಥಾಪಿಸುವ ಸಲುವಾಗಿ ಐಸಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಪ್ರಯುಕ್ತ ಇದೀಗ ತನ್ನ ವೇಗದ ಮೂಲಕ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕಗಳ ಭೇಟೆಯಾಡಿದ್ದ ಜಮೈಕಾದ ಶರ ವೇಗದ ಸರದಾರ ಉಸೇನ್ ಬೋಲ್ಟ್‌ ಅವರನ್ನು ಟಿ20 ವಿಶ್ವಕಪ್‌ನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಪೃಥ್ವಿಶಂಕರ
|

Updated on:Apr 24, 2024 | 8:48 PM

Share
ಪ್ರಸ್ತುತ ಭಾರತದಲ್ಲಿ ಐಪಿಎಲ್ ನಡೆಯುತ್ತಿದೆ. ಆ ಬಳಿಕ ಇಡೀ ವಿಶ್ವವೇ ಕಾಯುತ್ತಿರುವ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ಸಮರ ಜೂನ್ 2 ರಿಂದ ಆರಂಭವಾಗಲಿದೆ. ಮೊದಲ ಬಾರಿಗೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿವೆ.

ಪ್ರಸ್ತುತ ಭಾರತದಲ್ಲಿ ಐಪಿಎಲ್ ನಡೆಯುತ್ತಿದೆ. ಆ ಬಳಿಕ ಇಡೀ ವಿಶ್ವವೇ ಕಾಯುತ್ತಿರುವ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ಸಮರ ಜೂನ್ 2 ರಿಂದ ಆರಂಭವಾಗಲಿದೆ. ಮೊದಲ ಬಾರಿಗೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿವೆ.

1 / 6
ಅಮೇರಿಕಾದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಸ್ಥಾಪಿಸುವ ಸಲುವಾಗಿ ಐಸಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಪ್ರಯುಕ್ತ ಇದೀಗ ತನ್ನ ವೇಗದ ಮೂಲಕ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕಗಳ ಭೇಟೆಯಾಡಿದ್ದ ಜಮೈಕಾದ ಶರ ವೇಗದ ಸರದಾರ ಉಸೇನ್ ಬೋಲ್ಟ್‌ ಅವರನ್ನು ಟಿ20 ವಿಶ್ವಕಪ್‌ನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಅಮೇರಿಕಾದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಸ್ಥಾಪಿಸುವ ಸಲುವಾಗಿ ಐಸಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಪ್ರಯುಕ್ತ ಇದೀಗ ತನ್ನ ವೇಗದ ಮೂಲಕ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕಗಳ ಭೇಟೆಯಾಡಿದ್ದ ಜಮೈಕಾದ ಶರ ವೇಗದ ಸರದಾರ ಉಸೇನ್ ಬೋಲ್ಟ್‌ ಅವರನ್ನು ಟಿ20 ವಿಶ್ವಕಪ್‌ನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

2 / 6
8 ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಏಪ್ರಿಲ್ 24 ಬುಧವಾರದಂದು ಟಿ20 ವಿಶ್ವಕಪ್ 2024 ರ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ.

8 ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಏಪ್ರಿಲ್ 24 ಬುಧವಾರದಂದು ಟಿ20 ವಿಶ್ವಕಪ್ 2024 ರ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ.

3 / 6
ರಾಯಭಾರಿಯಾಗಿ ನಾಮನಿರ್ದೇಶನವಾದ ಬಳಿಕ ಮಾತನಾಡಿದ ಬೋಲ್ಟ್, ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟೂರ್ನಿಗಳಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದೇನೆ. ಮುಂಬರುವ ಟಿ20 ವಿಶ್ವಕಪ್‌ಗೆ ರಾಯಭಾರಿಯಾಗಲು ನಾನು ರೋಮಾಂಚನಗೊಂಡಿದ್ದೇನೆ.

ರಾಯಭಾರಿಯಾಗಿ ನಾಮನಿರ್ದೇಶನವಾದ ಬಳಿಕ ಮಾತನಾಡಿದ ಬೋಲ್ಟ್, ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟೂರ್ನಿಗಳಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದೇನೆ. ಮುಂಬರುವ ಟಿ20 ವಿಶ್ವಕಪ್‌ಗೆ ರಾಯಭಾರಿಯಾಗಲು ನಾನು ರೋಮಾಂಚನಗೊಂಡಿದ್ದೇನೆ.

4 / 6
ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‌ನಿಂದ ಬಂದ ನನ್ನ ಹೃದಯದಲ್ಲಿ ಈ ಆಟವು ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿದೆ. ಇಂತಹ ಪ್ರತಿಷ್ಠಿತ ಪಂದ್ಯಾವಳಿಯ ಭಾಗವಾಗಿರುವುದು ನನಗೆ ಗೌರವವಾಗಿದೆ ಎಂದಿದ್ದಾರೆ.

ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‌ನಿಂದ ಬಂದ ನನ್ನ ಹೃದಯದಲ್ಲಿ ಈ ಆಟವು ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿದೆ. ಇಂತಹ ಪ್ರತಿಷ್ಠಿತ ಪಂದ್ಯಾವಳಿಯ ಭಾಗವಾಗಿರುವುದು ನನಗೆ ಗೌರವವಾಗಿದೆ ಎಂದಿದ್ದಾರೆ.

5 / 6
ಇನ್ನು ಟಿ20 ವಿಶ್ವಕಪ್ ವಿಚಾರಕ್ಕೆ ಬರುವುದಾದರೆ.. ಲೀಗ್​ನ ಮೊದಲ ದಿನ 2 ಪಂದ್ಯಗಳು ನಡೆಯಲಿವೆ. ಭಾರತ ತಂಡ ಜೂನ್ 5 ರಿಂದ ತನ್ನ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಇನ್ನು ಟಿ20 ವಿಶ್ವಕಪ್ ವಿಚಾರಕ್ಕೆ ಬರುವುದಾದರೆ.. ಲೀಗ್​ನ ಮೊದಲ ದಿನ 2 ಪಂದ್ಯಗಳು ನಡೆಯಲಿವೆ. ಭಾರತ ತಂಡ ಜೂನ್ 5 ರಿಂದ ತನ್ನ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

6 / 6

Published On - 8:47 pm, Wed, 24 April 24

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ