AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ರಿಷಬ್ ಪಂತ್ ಪಾಲಿಗೆ ವರವಾಗ್ತಾರಾ ಕಿಂಗ್ ಕೊಹ್ಲಿ?

T20 World Cup 2024: ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

ಪೃಥ್ವಿಶಂಕರ
|

Updated on: Jun 05, 2024 | 5:25 PM

Share
2024ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಇಂದು ನಡೆಯಲ್ಲಿರುವ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನ ಆರಂಭಿಸುತ್ತಿದೆ. ನ್ಯೂಯಾರ್ಕ್‌ನ ನಸ್ಸೌ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಪ್ರಮುಖ ಬದಲಾವಣೆಯೊಂದಿಗೆ ಅಖಾಡಕ್ಕಿಳಿಯುವ ಮುನ್ಸೂಚನೆಗಳು ಈಗಾಗಲೇ ಸಿಕ್ಕಿವೆ.

2024ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಇಂದು ನಡೆಯಲ್ಲಿರುವ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನ ಆರಂಭಿಸುತ್ತಿದೆ. ನ್ಯೂಯಾರ್ಕ್‌ನ ನಸ್ಸೌ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಪ್ರಮುಖ ಬದಲಾವಣೆಯೊಂದಿಗೆ ಅಖಾಡಕ್ಕಿಳಿಯುವ ಮುನ್ಸೂಚನೆಗಳು ಈಗಾಗಲೇ ಸಿಕ್ಕಿವೆ.

1 / 7
ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

2 / 7
ಅದು ಹೇಗೆಂದರೆ? ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ, ಅವರು ಈಗ ಆಡುತ್ತಿರುವ ಮೂರನೇ ಕ್ರಮಾಂಕ ರಿಷಬ್ ಪಂತ್​ಗೆ ಸಿಗಲಿದೆ. ಇದರಿಂದ ಈ ಹಿಂದೆ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಂತ್​ಗೆ ಮೂರನೇ ಕ್ರಮಾಂಕದಲ್ಲಿ ಮುಕ್ತವಾಗಿ ಆಡುವ ಅವಕಾಶ ಸಿಗಲಿದೆ.

ಅದು ಹೇಗೆಂದರೆ? ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ, ಅವರು ಈಗ ಆಡುತ್ತಿರುವ ಮೂರನೇ ಕ್ರಮಾಂಕ ರಿಷಬ್ ಪಂತ್​ಗೆ ಸಿಗಲಿದೆ. ಇದರಿಂದ ಈ ಹಿಂದೆ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಂತ್​ಗೆ ಮೂರನೇ ಕ್ರಮಾಂಕದಲ್ಲಿ ಮುಕ್ತವಾಗಿ ಆಡುವ ಅವಕಾಶ ಸಿಗಲಿದೆ.

3 / 7
ರಿಷಬ್ ಪಂತ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟಿರುವುದು ಒಂದು ಕಾರಣ. ಟೀಂ ಇಂಡಿಯಾ ವಿರಾಟ್‌ಗೆ ಮುಕ್ತ ಅವಕಾಶ ನೀಡಿದರೆ, ಪಂತ್ 3 ನೇ ಸ್ಥಾನಕ್ಕೆ ಉತ್ತಮ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯಾಸ ಪಂದ್ಯದಲ್ಲೂ ಪಂತ್ ಮೂರನೇ ಕ್ರಮಾಂದಲ್ಲಿ ಬ್ಯಾಟ್ ಬೀಸಿದ್ದರು.

ರಿಷಬ್ ಪಂತ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟಿರುವುದು ಒಂದು ಕಾರಣ. ಟೀಂ ಇಂಡಿಯಾ ವಿರಾಟ್‌ಗೆ ಮುಕ್ತ ಅವಕಾಶ ನೀಡಿದರೆ, ಪಂತ್ 3 ನೇ ಸ್ಥಾನಕ್ಕೆ ಉತ್ತಮ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯಾಸ ಪಂದ್ಯದಲ್ಲೂ ಪಂತ್ ಮೂರನೇ ಕ್ರಮಾಂದಲ್ಲಿ ಬ್ಯಾಟ್ ಬೀಸಿದ್ದರು.

4 / 7
ನ್ಯೂಯಾರ್ಕ್ ಪಿಚ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಪಂತ್ ಗೆಲುವಿನ ಅರ್ಧಶತಕ ಸಿಡಿಸಿದ್ದರು. ಈ ಕ್ರಮಾಂಕದಲ್ಲಿ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದ ಪಂತ್ ಅವರ ಗುಣ ಅವರಿಗೆ 3ನೇ ಕ್ರಮಾಂಕದಲ್ಲಿ ಅವಕಾಶ ನೀಡುವುದಕ್ಕೆ ಪುಷ್ಠಿ ನೀಡಿತ್ತಿದೆ.

ನ್ಯೂಯಾರ್ಕ್ ಪಿಚ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಪಂತ್ ಗೆಲುವಿನ ಅರ್ಧಶತಕ ಸಿಡಿಸಿದ್ದರು. ಈ ಕ್ರಮಾಂಕದಲ್ಲಿ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದ ಪಂತ್ ಅವರ ಗುಣ ಅವರಿಗೆ 3ನೇ ಕ್ರಮಾಂಕದಲ್ಲಿ ಅವಕಾಶ ನೀಡುವುದಕ್ಕೆ ಪುಷ್ಠಿ ನೀಡಿತ್ತಿದೆ.

5 / 7
ಅರ್ಥಾತ್ ಟೀಂ ಇಂಡಿಯಾ ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡರೂ ಪಂತ್ ವೇಗದ ಬ್ಯಾಟಿಂಗ್ ಮೂಲಕ ರನ್ ರೇಟ್ ಹೆಚ್ಚಿಸಬಲ್ಲರು. ಪಂತ್ ನಂತರ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಅವರಂತಹ ಬ್ಯಾಟ್ಸ್‌ಮನ್‌ಗಳೂ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಇದೊಂದು ಬದಲಾವಣೆ ತಂಡದ ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಗಳಿವೆ.

ಅರ್ಥಾತ್ ಟೀಂ ಇಂಡಿಯಾ ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡರೂ ಪಂತ್ ವೇಗದ ಬ್ಯಾಟಿಂಗ್ ಮೂಲಕ ರನ್ ರೇಟ್ ಹೆಚ್ಚಿಸಬಲ್ಲರು. ಪಂತ್ ನಂತರ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಅವರಂತಹ ಬ್ಯಾಟ್ಸ್‌ಮನ್‌ಗಳೂ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಇದೊಂದು ಬದಲಾವಣೆ ತಂಡದ ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಗಳಿವೆ.

6 / 7
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

7 / 7
Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು