AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಕನಸು ನುಚ್ಚುನೂರು: ರೋಹಿತ್ ಶರ್ಮಾ ಕ್ಯಾಪ್ಟನ್

T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಖಚಿತವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 15, 2024 | 10:31 AM

2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ (Hardik Pandya) ಅವರ ಕನಸು ನುಚ್ಚುನೂರಾಗಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು.

2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ (Hardik Pandya) ಅವರ ಕನಸು ನುಚ್ಚುನೂರಾಗಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು.

1 / 6
ಇತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದು ವರ್ಷದಿಂದ ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು. ಆದರೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಇಬ್ಬರೂ ಕೂಡ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾಗೆ ಟಿ20 ನಾಯಕತ್ವ ಒಲಿದಿದೆ.

ಇತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದು ವರ್ಷದಿಂದ ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು. ಆದರೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಇಬ್ಬರೂ ಕೂಡ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾಗೆ ಟಿ20 ನಾಯಕತ್ವ ಒಲಿದಿದೆ.

2 / 6
ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಮುಂದಾಳತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದ ಹಾರ್ದಿಕ್ ಪಾಂಡ್ಯ ಕನಸು ಕೂಡ ಕಮರಿದೆ.

ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಮುಂದಾಳತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದ ಹಾರ್ದಿಕ್ ಪಾಂಡ್ಯ ಕನಸು ಕೂಡ ಕಮರಿದೆ.

3 / 6
ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಚಿತ. ಇನ್ನು ಇದುವರೆಗೆ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯರನ್ನು ಉಪನಾಯಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯಲಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಚಿತ. ಇನ್ನು ಇದುವರೆಗೆ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯರನ್ನು ಉಪನಾಯಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯಲಿದ್ದಾರೆ.

4 / 6
ಕುತೂಹಲಕಾರಿ ವಿಷಯ ಎಂದರೆ, ಕೆಲ ತಿಂಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ನೂತನ ನಾಯಕನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಭಾರತ ತಂಡದ ನಾಯಕತ್ವದಲ್ಲೂ ಮಹತ್ವದ ಬದಲಾವಣೆಯಾಗಿದೆ.

ಕುತೂಹಲಕಾರಿ ವಿಷಯ ಎಂದರೆ, ಕೆಲ ತಿಂಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ನೂತನ ನಾಯಕನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಭಾರತ ತಂಡದ ನಾಯಕತ್ವದಲ್ಲೂ ಮಹತ್ವದ ಬದಲಾವಣೆಯಾಗಿದೆ.

5 / 6
ಇಲ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯಗೆ ಇದೀಗ ಕ್ಯಾಪ್ಟನ್ಸಿ ಕೈ ತಪ್ಪಿದೆ. ಅಲ್ಲದೆ ರೋಹಿತ್ ಶರ್ಮಾ ಅವರನ್ನು ಮತ್ತೊಮ್ಮೆ ಭಾರತ ಟಿ20 ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಹಿಟ್​ಮ್ಯಾನ್ ಮುಂದಾಳತ್ವದಲ್ಲೇ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

ಇಲ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯಗೆ ಇದೀಗ ಕ್ಯಾಪ್ಟನ್ಸಿ ಕೈ ತಪ್ಪಿದೆ. ಅಲ್ಲದೆ ರೋಹಿತ್ ಶರ್ಮಾ ಅವರನ್ನು ಮತ್ತೊಮ್ಮೆ ಭಾರತ ಟಿ20 ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಹಿಟ್​ಮ್ಯಾನ್ ಮುಂದಾಳತ್ವದಲ್ಲೇ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

6 / 6
Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ