IND vs BAN: 6 ತಂಡಗಳ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ರೋಹಿತ್ ಶರ್ಮಾ..!

T20 World Cup 2024, Rohit Sharma: ಈ ಪಂದ್ಯದಲ್ಲಿ ರೋಹಿತ್ ಶರ್ಮಾ 11 ಎಸೆತಗಳಲ್ಲಿ 23 ರನ್ ಗಳಿಸಿದರು. ಅವರ ಈ ಚುಟುಕು ಇನ್ನಿಂಗ್ಸ್​ನಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಸೇರಿದ್ದವು. ಪಂದ್ಯದಲ್ಲಿ ಸಿಡಿಸಿದ ಏಕೈಕ ಸಿಕ್ಸರ್​ನೊಂದಿಗೆ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ 50 ಸಿಕ್ಸರ್‌ಗಳನ್ನು ಪೂರೈಸಿದರು. ಈ ಮೂಲಕ ಅಪರೂಪದ ದಾಖಲೆಯನ್ನೂ ನಿರ್ಮಿಸಿದರು.

|

Updated on: Jun 22, 2024 | 10:21 PM

ಟಿ20 ವಿಶ್ವಕಪ್ ಸೂಪರ್-8 ಸುತ್ತಿನ ಎರಡನೇ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

ಟಿ20 ವಿಶ್ವಕಪ್ ಸೂಪರ್-8 ಸುತ್ತಿನ ಎರಡನೇ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

1 / 6
ತಂಡದ ಪರ ಹಾರ್ದಿಕ್ ಪಾಂಡ್ಯ ಅಜೇಯ ಅರ್ಧಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ 37 ರನ್, ರಿಷಬ್ ಪಂತ್ 36 ರನ್ ಹಾಗೂ ಶಿವಂ ದುಬೆ 34 ರನ್​ಗಳ ಕಾಣಿಕೆ ನೀಡಿದರು. ಇನ್ನು ಈ ಪಂದ್ಯದಲ್ಲಿ 23 ರನ್​​ಗಳ ಅಲ್ಪ ಇನ್ನಿಂಗ್ಸ್ ಆಡಿದ ನಾಯಕ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಅವರ ದೊಡ್ಡ ದಾಖಲೆಯನ್ನೂ ಮುರಿದರು.

ತಂಡದ ಪರ ಹಾರ್ದಿಕ್ ಪಾಂಡ್ಯ ಅಜೇಯ ಅರ್ಧಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ 37 ರನ್, ರಿಷಬ್ ಪಂತ್ 36 ರನ್ ಹಾಗೂ ಶಿವಂ ದುಬೆ 34 ರನ್​ಗಳ ಕಾಣಿಕೆ ನೀಡಿದರು. ಇನ್ನು ಈ ಪಂದ್ಯದಲ್ಲಿ 23 ರನ್​​ಗಳ ಅಲ್ಪ ಇನ್ನಿಂಗ್ಸ್ ಆಡಿದ ನಾಯಕ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಅವರ ದೊಡ್ಡ ದಾಖಲೆಯನ್ನೂ ಮುರಿದರು.

2 / 6
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 11 ಎಸೆತಗಳಲ್ಲಿ 23 ರನ್ ಗಳಿಸಿದರು. ಅವರ ಈ ಚುಟುಕು ಇನ್ನಿಂಗ್ಸ್​ನಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಸೇರಿದ್ದವು. ಪಂದ್ಯದಲ್ಲಿ ಸಿಡಿಸಿದ ಏಕೈಕ ಸಿಕ್ಸರ್​ನೊಂದಿಗೆ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ 50 ಸಿಕ್ಸರ್‌ಗಳನ್ನು ಪೂರೈಸಿದರು. ಈ ಮೂಲಕ ಅಪರೂಪದ ದಾಖಲೆಯನ್ನೂ ನಿರ್ಮಿಸಿದರು.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ 11 ಎಸೆತಗಳಲ್ಲಿ 23 ರನ್ ಗಳಿಸಿದರು. ಅವರ ಈ ಚುಟುಕು ಇನ್ನಿಂಗ್ಸ್​ನಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಸೇರಿದ್ದವು. ಪಂದ್ಯದಲ್ಲಿ ಸಿಡಿಸಿದ ಏಕೈಕ ಸಿಕ್ಸರ್​ನೊಂದಿಗೆ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ 50 ಸಿಕ್ಸರ್‌ಗಳನ್ನು ಪೂರೈಸಿದರು. ಈ ಮೂಲಕ ಅಪರೂಪದ ದಾಖಲೆಯನ್ನೂ ನಿರ್ಮಿಸಿದರು.

3 / 6
ಬಾಂಗ್ಲಾದೇಶದ ವಿರುದ್ಧ 50 ಸಿಕ್ಸರ್​ಗಳನ್ನು ಪೂರೈಸುವ ಮೂಲಕ ರೋಹಿತ್, ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ವಿವಿಧ ತಂಡಗಳ ವಿರುದ್ಧ 50 ಸಿಕ್ಸರ್‌ಗಳನ್ನು ಬಾರಿಸಿದಂತ್ತಾಗಿದೆ. ಇದರೊಂದಿಗೆ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 6 ವಿವಿಧ ತಂಡಗಳ ವಿರುದ್ಧ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಬಾಂಗ್ಲಾದೇಶದ ವಿರುದ್ಧ 50 ಸಿಕ್ಸರ್​ಗಳನ್ನು ಪೂರೈಸುವ ಮೂಲಕ ರೋಹಿತ್, ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ವಿವಿಧ ತಂಡಗಳ ವಿರುದ್ಧ 50 ಸಿಕ್ಸರ್‌ಗಳನ್ನು ಬಾರಿಸಿದಂತ್ತಾಗಿದೆ. ಇದರೊಂದಿಗೆ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 6 ವಿವಿಧ ತಂಡಗಳ ವಿರುದ್ಧ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

4 / 6
ರೋಹಿತ್ ಶರ್ಮಾಗೂ ಮೊದಲು ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಕ್ರಿಸ್ ಗೇಲ್ 5 ವಿವಿಧ ತಂಡಗಳ ವಿರುದ್ಧ ಈ ಸಾಧನೆ ಮಾಡಿದ್ದರು. ಗೇಲ್ ಹೊರತುಪಡಿಸಿ, ಶಾಹೀದ್ ಅಫ್ರಿದಿ, ಎಂಎಸ್ ಧೋನಿ ಹಾಗೂ ಬ್ರೆಂಡನ್ ಮೆಕಲಮ್ ತಲಾ ಮೂರು ತಂಡಗಳ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ರೋಹಿತ್ ಶರ್ಮಾಗೂ ಮೊದಲು ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಕ್ರಿಸ್ ಗೇಲ್ 5 ವಿವಿಧ ತಂಡಗಳ ವಿರುದ್ಧ ಈ ಸಾಧನೆ ಮಾಡಿದ್ದರು. ಗೇಲ್ ಹೊರತುಪಡಿಸಿ, ಶಾಹೀದ್ ಅಫ್ರಿದಿ, ಎಂಎಸ್ ಧೋನಿ ಹಾಗೂ ಬ್ರೆಂಡನ್ ಮೆಕಲಮ್ ತಲಾ ಮೂರು ತಂಡಗಳ ವಿರುದ್ಧ ಈ ಸಾಧನೆ ಮಾಡಿದ್ದಾರೆ.

5 / 6
ಇನ್ನು ಈ ವಿಶ್ವಕಪ್‌ನಲ್ಲಿ ಇದುವರೆಗೆ ಆಡಿದ್ದ ಪಂದ್ಯಗಳಲ್ಲಿ ಉತ್ತಮ ಆರಂಭ ಕಲ್ಪಿಸಿಕೊಡುವಲ್ಲಿ ವಿಫಲವಾಗಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆರಂಭಿಕ ಜೋಡಿ, ಈ ಪಂದ್ಯದಲ್ಲಿ ಕೇವಲ 3.4 ಓವರ್​ಗಳಲ್ಲಿ 39 ರನ್​ಗಳ ಜೊತೆಯಾಟ ನೀಡಿತು.

ಇನ್ನು ಈ ವಿಶ್ವಕಪ್‌ನಲ್ಲಿ ಇದುವರೆಗೆ ಆಡಿದ್ದ ಪಂದ್ಯಗಳಲ್ಲಿ ಉತ್ತಮ ಆರಂಭ ಕಲ್ಪಿಸಿಕೊಡುವಲ್ಲಿ ವಿಫಲವಾಗಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆರಂಭಿಕ ಜೋಡಿ, ಈ ಪಂದ್ಯದಲ್ಲಿ ಕೇವಲ 3.4 ಓವರ್​ಗಳಲ್ಲಿ 39 ರನ್​ಗಳ ಜೊತೆಯಾಟ ನೀಡಿತು.

6 / 6
Follow us
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ