AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 8 ಸಿಕ್ಸರ್, 7 ಬೌಂಡರಿ, 92 ರನ್! ಕಾಂಗರೂಗಳ ಸೊಕ್ಕಡಗಿಸಿದ ರೋಹಿತ್ ಶರ್ಮಾ

IND vs AUS, T20 World Cup 2024: ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Jun 24, 2024 | 9:37 PM

Share
ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

1 / 6
ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

2 / 6
ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

3 / 6
ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

4 / 6
ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

5 / 6
ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು